![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 10, 2022, 8:45 PM IST
ಕೌಲಾಲಂಪುರ: ಮಲೇಷ್ಯಾ ಪ್ರಧಾನಿ ಇಸ್ಮಾಯಿಲ್ ಸಬ್ರಿ ಯಾಕೂಬ್ ಕೈಗೊಂಡ ಹಠಾತ್ ನಿರ್ಧಾರದಲ್ಲಿ ಸಂಸತ್ ಅನ್ನು ವಿಸರ್ಜಿಸಿದ್ದಾರೆ.
ಹೀಗಾಗಿ, ಅಲ್ಲಿ ಮತ್ತೆ ಚುನಾವಣೆ ಎದುರಿಸುವ ಸ್ಥಿತಿ ಉಂಟಾಗಿದೆ. ಕುತೂಹಲಕಾರಿ ಅಂಶವೆಂದರೆ ಹಾಲಿ ಸಂಸತ್ನ ಅವಧಿ ಮುಕ್ತಾಯಗೊಳ್ಳಲು ಇನ್ನು 9 ತಿಂಗಳು ಮಾತ್ರ ಉಳಿದಿದೆ.
ಪ್ರಧಾನಿ ಇಸ್ಮಾಯಿಲ್ ನೇತೃತ್ವದ ಯುನೈಟೆಡ್ ಮಲಯಾಸ್ ನ್ಯಾಷನಲ್ ಆರ್ಗನೈಸೇಷನ್ (ಯುಎಂಎನ್ಒ) ಮುಂದಿನ ಚುನಾವಣೆಯಲ್ಲಿ ಮತ್ತೆ ಜಯ ಗಳಿಸುವ ವಿಶ್ವಾಸ ಹೊಂದಿದೆ.
ಭಾನುವಾರ ದೊರೆ ಸುಲ್ತಾನ್ ಅಬ್ದುಲ್ಲಾ ಸುಲ್ತಾನ್ ಅಹ್ಮದ್ ಶಾ ಪ್ರಧಾನಿ ಇಸ್ಮಾಯಿಲ್ ಅವರ ಸಂಸತ್ ವಿಸರ್ಜಿಸುವ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.