ಪಾಸ್ಟಿಕ್‌ ತ್ಯಾಜ್ಯ ನಿರ್ವಹಣೆಗೆ ಪಿಆರ್‌ಎಫ್ ಘಟಕ

61 ಲ.ರೂ. ವೆಚ್ಚದಲ್ಲಿ ಯಂತ್ರೋಪಕರಣ ಅಳವಡಿಕೆ

Team Udayavani, Oct 11, 2022, 4:58 PM IST

22

ಉಡುಪಿ: ನಗರದಲ್ಲಿ ತ್ಯಾಜ್ಯ ನಿರ್ವಹಣೆ ದಿನೇದಿನೆ ಸವಾಲಾಗಿ ಪರಿಣಮಿಸುತ್ತಿದೆ. ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯದ ಸಂಗ್ರಹದ ಪ್ರಮಾಣ ಹೆಚ್ಚಳವಾಗುತ್ತಿದೆ. ಅದರಲ್ಲಿಯೂ ಹಸಿ ತ್ಯಾಜ್ಯಕ್ಕಿಂತ ಒಣ ತ್ಯಾಜ್ಯ ಸಮಸೆಯ ಗಂಭೀರವಾಗಿದ್ದು, ಇದೀಗ ನಗರಸಭೆಯು ಒಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೊಳಿಸಿ ತ್ಯಾಜ್ಯದಿಂದಲೇ ಆದಾಯ ರೂಪಿಸಲು ಯೋಜನೆ ರೂಪಿಸಿದೆ.

ಶ್ರೀ ಸಿದ್ಧಿನಗರ ಸ್ತ್ರೀಶಕ್ತಿ ಗುಂಪು, ಸಾಹಸ್‌ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸಹಯೋಗದೊಂದಿಗೆ ಪಿಆರ್‌ಎಫ್ (ಪ್ಲಾಸ್ಟಿಕ್‌ ರಿಕವರಿ ಫೆಸಿಲಿಟಿ) ಉಡುಪಿ ಚಿಟಾ³ಡಿ ಹನುಮಾನ್‌ ಗ್ಯಾರೇಜ್‌ ಸಮೀಪ ನಿರ್ಮಿಸಿದ್ದು, 61 ಲಕ್ಷ ರೂ., ವೆಚ್ಚದಲ್ಲಿ ಆಧುನಿಕ ಯಂತ್ರೋಪಕರಣಗಳಾದ ಮೆಟೀರಿಯಲ್‌ ಪ್ರೊಸೆಸಿಂಗ್‌ ಇಕ್ವಿಪ್‌ ಮೆಂಟ್‌, ಮೆಝ್ನೈನ್‌ ಪ್ಲೋರ್‌, ಸðಬ್ಬರ್‌, ಹ್ಯಾಂಡ್ಲಿಂಗ್‌ ಇಕ್ವಿಪ್‌ಮೆಂಟ್‌, ಸೇಫ್ಟಿ ಇಕ್ವಿಪ್‌ಮೆಂಟ್‌, ಕಚೇರಿ ಮೂಲ ಸೌಕರ್ಯವನ್ನು ಒಳಗೊಂಡಿದೆ. ಸಾಹಸ್‌ ವೇಸ್ಟ್‌ ಮ್ಯಾನೇಜ್‌ಮೆಂಟ್‌ ತಂಡವು ಐಕ್ಯ ಸಂಸ್ಥೆಯ ಇಪಿಆರ್‌ ಅನುದಾನವನ್ನು ಬಳಸಿಕೊಂಡು ಯೋಜನೆಯನ್ನು ಅನುಷ್ಠಾನ ಮಾಡಿದ್ದು, ಇದರ ಸಂಪೂರ್ಣ ನಿರ್ವಹಣೆಯನ್ನು ಸ್ತ್ರೀಶಕ್ತಿ ಗುಂಪು ಮಾಡಲಿದೆ. ಇದಕ್ಕೆ ಬೇಕಾದ ಪೂರಕ ತರಬೇತಿ, ಮಾರ್ಗದರ್ಶನವನ್ನು ನಗರಸಭೆ ವತಿಯಿಂದ ಸಾಹಸ್‌ ವೇಸ್ಟ್‌ ಮ್ಯಾನೇಜ್‌ ಮೆಂಟ್‌ ತಂಡ ನೀಡಿದೆ.

14 ಬಗೆಯಲ್ಲಿ ವಿಂಗಡಣೆ

ಪ್ಲಾಸ್ಟಿಕ್‌ ತ್ಯಾಜ್ಯಗಳಾದ ಶಾಂಪು ಬಾಟಲಿ, ಜ್ಯೂಸ್‌, ಕುಡಿಯುವ ನೀರಿನ ಬಾಟಲಿ, ವಿವಿಧ ಬಗೆಯ ಇತರ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಯಂತ್ರೋಪಕರಣದ ಸಹಾಯದಿಂದ 14 ಬಗೆಯಲ್ಲಿ ವಿಂಗಡಣೆ ಮಾಡಿ ಮರು ಬಳಕೆಗಾಗಿ ತಮಿಳುನಾಡು, ಮಂಗಳೂರು, ಬೆಂಗಳೂರಿನ ಸಂಸ್ಥೆಗಳಿಗೆ ಪೂರೈಕೆ ಮಾಡಲಾಗುತ್ತದೆ.

ದಿನಕ್ಕೆ 18 ಟನ್‌ ಒಣ ತ್ಯಾಜ್ಯ ಉತ್ಪತ್ತಿ: ನಗರಸಭೆಯ 35 ವಾರ್ಡ್‌ಗಳಲ್ಲಿ ಪ್ರತಿನಿತ್ಯ 18 ಟನ್‌ ಒಣತಾಜ್ಯ ಉತ್ಪತ್ತಿಯಾಗುತ್ತದೆ. ಇದರಲ್ಲಿ 6 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯದ ಪಾಲು. ಇಷ್ಟೊಂದು ಪ್ರಮಾಣದಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಈ ಘಟಕದಲ್ಲಿ ವೈಜ್ಞಾನಿಕವಾಗಿ ವಿಂಗಡಿಸಲಾಗುತ್ತದೆ. ಇದಕ್ಕೆ ಬೇಕಾದ ಸಾಗಾಟ ವ್ಯವಸ್ಥೆ, ತರಬೇತಿ ಪಡೆದ 8 ಜನ ಸಿಬಂದಿ, ವಿಶಾಲವಾಗಿರುವ ಘಟಕದಲ್ಲಿ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯಂತ್ರೋಪಕರಣಗಳನ್ನು ಅಳವಡಿಸಲಾಗುತ್ತದೆ. ಯೋಜನೆ ವೆಚ್ಚ 1 ಕೋ. ರೂ.ವರೆಗೆ ತಲುಪಲಿದೆ. – ಸ್ನೇಹಾ, ಪರಿಸರ ಅಧಿಕಾರಿ, ಉಡುಪಿ ನಗರಸಭೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.