ಶೌಚಾಲಯದ ಸುತ್ತಲ ಪೊದೆ ತೆರವು; ಬಂಟ್ವಾಳ ಪೇಟೆಯ ಕೊಟ್ರಮ್ಮನಗಂಡಿ


Team Udayavani, Oct 13, 2022, 2:23 PM IST

14

ಬಂಟ್ವಾಳ: ಸುಸಜ್ಜಿತ ಸ್ಥಿತಿಯಲ್ಲಿದ್ದರೂ ಪೊದೆಗಳಿಂದ ತುಂಬಿ ಉಪಯೋಗಿಸಲು ಆತಂಕ ಪಡಬೇಕಾದ ಸ್ಥಿತಿಯಲ್ಲಿದ್ದ ಬಂಟ್ವಾಳ ಪುರಸಭೆಯಿಂದ ನಿರ್ಮಾಣಗೊಂಡಿರುವ ಬಂಟ್ವಾಳ ಪೇಟೆಯ ಕೊಟ್ರಮ್ಮನಗಂಡಿಯ ಶೌಚಾಲಯವು ಪ್ರಸ್ತುತ ಪೊದೆಗಳ ತೆರವಿನಿಂದ ಉಪಯೋಗಕ್ಕೆ ಅನುಕೂಲವಾಗುವ ಸ್ಥಿತಿಗೆ ಬಂದಿದೆ.

ಬಂಟ್ವಾಳ ಪೇಟೆಯಲ್ಲಿರುವ ಬಡ್ಡಕಟ್ಟೆ ಹಾಗೂ ಕೊಟ್ರಮ್ಮನಗಂಡಿಯಲ್ಲಿರುವ ಶೌಚಾಲಯಗಳ ಅವ್ಯವಸ್ಥೆಯ ಕುರಿತು ಅ. 7ರಂದು “ಉದಯವಾಣಿ ಸುದಿನ’ದಲ್ಲಿ “ಬಂಟ್ವಾಳ ಪೇಟೆಗೆ ಬೇಕಿದೆ ಸುಸಜ್ಜಿತ ಶೌಚಾಲಯ; ಅವ್ಯವಸ್ಥೆಯಲ್ಲಿದೆ ಬಡ್ಡಕಟ್ಟೆ-ಕೊಟ್ರಮ್ಮನಗಂಡಿ ಶೌಚಾಲಯ’ ಎಂಬ ಶೀರ್ಷಿಕೆಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು.

ಪ್ರಸ್ತುತ ವರದಿಗೆ ಸ್ಪಂದನೆ ಎಂಬಂತೆ ಕೊಟ್ರಮ್ಮನಗಂಡಿ ನಿಲ್ದಾಣ ಹಾಗೂ ಶೌಚಾಲಯದ ಸುತ್ತಲೂ ಇದ್ದ ಪೊದೆ ತೆರವುಗೊಂಡಿದೆ. ಈ ಶೌಚಾಲಯದ ಒಂದು ಭಾಗದ ಉಪಯೋಗಕ್ಕೆ ಯೋಗ್ಯವಾಗಿದ್ದರೆ, ಮತ್ತೂಂದು ಭಾಗ ಪೊದೆಗಳಿಂದ ತುಂಬಿ ಹತ್ತಿರ ಹೋಗುವುದಕ್ಕೆ ಆತಂಕ ಪಡಬೇಕಾದ ಸ್ಥಿತಿ ಇತ್ತು.

ಇದರಲ್ಲಿ ಬಡ್ಡಕಟ್ಟೆ ಶೌಚಾಲಯವು ದುರಸ್ತಿಯಾಗಬೇಕಾದ ಅನಿವಾರ್ಯ ಇದ್ದು, ಅದರ ಕಾಮಗಾರಿಯನ್ನು ಮಳೆ ಕಡಿಮೆಯಾದ ತತ್‌ಕ್ಷಣ ನಡೆಸುವುದಾಗಿ ಎಂಜಿನಿಯರ್‌ಗೆ ಸೂಚಿಸಿದ್ದೇವೆ ಎಂದು ಪುರಸಭೆಯ ಅಧಿಕಾರಿಗಳು ತಿಳಿಸಿದ್ದರು. ಈ ಎರಡು ಶೌಚಾಲಯಗಳು ಸುಸಜ್ಜಿತ ಸ್ಥಿತಿಗೆ ಬಂದರೆ ಬಂಟ್ವಾಳ ಪೇಟೆಗೆ ನಿತ್ಯ ಆಗಮಿಸುವ ಸಾವಿರಾರು ಮಂದಿ ನಾಗರಿಕರು ಹಾಗೂ ಬಂಟ್ವಾಳದ ವರ್ತಕರಿಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.