ಚೆನ್ನೈ: ಮಗಳ ಹತ್ಯೆ ಸುದ್ದಿ ಕೇಳಿ ಅಪ್ಪ ಆತ್ಮಹತ್ಯೆ!


Team Udayavani, Oct 14, 2022, 6:45 PM IST

ಮಗಳ ಹತ್ಯೆ ಸುದ್ದಿ ಕೇಳಿ ಅಪ್ಪ ಆತ್ಮಹತ್ಯೆ!

ಚೆನ್ನೈ: ದುಷ್ಕರ್ಮಿಯೊಬ್ಬ ಚೆನ್ನೈನಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುತ್ತಿರುವ ರೈಲಿನ ಮುಂಭಾಗಕ್ಕೆ ದೂಡಿ ಆಕೆಯನ್ನು ಹತ್ಯೆಗೈದ ಬೆನ್ನಲ್ಲೇ, ಆಘಾತ ತಾಳಲಾರದೇ ಆಕೆಯ ತಂದೆ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಸತ್ಯಪ್ರಿಯಾಳನ್ನು ಸತೀಶ್‌ ಎಂಬಾತ ಕಳೆದ 1 ವರ್ಷದಿಂದ ಚುಡಾಯಿಸುತ್ತಿದ್ದ. ಈ ಕುರಿತು 2 ಬಾರಿ ಸತ್ಯಪ್ರಿಯಾಳ ತಾಯಿ ಪೊಲೀಸರಿಗೆ ದೂರು ನೀಡಿ, ನಂತರ ಸಂಧಾನ ಏರ್ಪಟ್ಟಿತ್ತು. ಗುರುವಾರ ರೈಲು ಹಳಿಯ ಸಮೀಪದಲ್ಲೇ ಸತ್ಯಪ್ರಿಯಾಳೊಂದಿಗೆ ಸತೀಶ್‌ ವಾಗ್ವಾದಕ್ಕಿಳಿದಿದ್ದ. ಒಂದು ಹಂತದಲ್ಲಿ, ರೈಲು ವೇಗವಾಗಿ ಆಗಮಿಸುತ್ತಿರುವಾಗಲೇ ಆತ ಆಕೆಯನ್ನು ಹಳಿಗೆ ನೂಕಿದ್ದ. ಸತ್ಯಪ್ರಿಯಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಳು.

ಈ ವಿಷಯ ತಿಳಿದು ಆಘಾತಗೊಂಡ ಆಕೆಯ ತಂದೆ, ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತೀಶ್‌ ನಿವೃತ್ತ ಸ್ಪೆಷಲ್‌ ಸಬ್‌ಇನ್‌ಸ್ಪೆಕ್ಟರ್‌ನ ಪುತ್ರನಾಗಿದ್ದು, ಅದೇ ಠಾಣೆಯಲ್ಲಿ ಸತ್ಯಪ್ರಿಯಾಳ ತಾಯಿ ಹೆಡ್‌ಕಾನ್‌ಸ್ಟೆಬಲ್‌ ಆಗಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.