ಜಪ್ತಿ ನೋಟಿಸ್ ಬೆನ್ನಲ್ಲೇ 70 ಲಕ್ಷದ ಲಾಟರಿ ಗೆದ್ದ ಮೀನು ವ್ಯಾಪಾರಿ!
Team Udayavani, Oct 15, 2022, 7:05 AM IST
ಕೊಲ್ಲಂ: ಅದೃಷ್ಟ ಅಂದರೆ ಇದು… ಸಾಲ ಮರುಪಾವತಿ ಮಾಡದ್ದಕ್ಕೆ ನಿಮ್ಮ ಮನೆಯನ್ನು ಜಪ್ತಿ ಮಾಡಲಾಗುವುದು ಎಂಬ ನೋಟಿಸ್ ಬಂದ ಕೆಲವೇ ಗಂಟೆಗಳಲ್ಲಿ ಕೇರಳದ ಮೀನು ವ್ಯಾಪಾರಿಯೊಬ್ಬರಿಗೆ 70 ಲಕ್ಷ ರೂ.ಗಳ ಲಾಟರಿ ಹೊಡೆದಿದೆ!
ಕೇರಳ ಸರಕಾರದ ಅಕ್ಷಯ ಲಾಟರಿ ಮೀನು ವ್ಯಾಪಾರಿ ಪೂಕುಂಜು ಅವರ ಬದುಕನ್ನೇ ಬದಲಿಸಿಬಿಟ್ಟಿದೆ. ಪೂಕುಂಜು ಮನೆಗಾಗಿ ಬ್ಯಾಂಕ್ನಿಂದ 9 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿ ಮಾಡದ್ದಕ್ಕೆ ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಏನು ಮಾಡುವುದೆಂದು ತೋಚದೇ ತಲೆ ಮೇಲೆ ಕೈಹೊತ್ತು ಕುಳಿತಿದ್ದೆವು. ಅಷ್ಟರಲ್ಲಿ, ಲಾಟರಿ ವಿಜೇತರ ಹೆಸರು ಘೋಷಣೆಯಾಯಿತು.
ಗಂಟೆಗಳ ಹಿಂದೆ ಕುತ್ತಿಗೆಯವರೆಗೆ ಸಾಲ ಹೊಂದಿದ್ದ ನಾವು ಕ್ಷಣಮಾತ್ರದಲ್ಲಿ ಲಕ್ಷಾಧೀಶರಾದೆವು ಎಂದು ಖುಷಿಪಟ್ಟಿದೆ ಪೂಕುಂಜು ಕುಟುಂಬ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ
Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ
ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್ಸಿಪಿಗೆ ಸೇರ್ಪಡೆ…
MUST WATCH
ಹೊಸ ಸೇರ್ಪಡೆ
2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್
Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ
Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್ ಜೈಲಿಗೆ
Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು
Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.