ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾಗೆ ಅಂತಾರಾಷ್ಟ್ರೀಯ ಅವಾರ್ಡ್
2022ನೇ ಬೂಸನ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ
Team Udayavani, Oct 15, 2022, 8:31 PM IST
ನವದೆಹಲಿ: ಚಂದನವನದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಂಡವಾಳ ಹೂಡಿರುವಂತಹ “ಶಿವಮ್ಮ’ ಸಿನಿಮಾಕ್ಕೆ 2022ನೇ ಬೂಸನ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿದೆ.
ಹಾಗೆಯೇ ಆಮಿರ್ ಬಶೀರ್ ನಿರ್ದೇಶನದ “ದಿ ವಿಂಟರ್ ವಿತಿನ್’ ಸಿನಿಮಾ ಕೂಡ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ.
ಶಿವಮ್ಮ ಸಿನಿಮಾವನ್ನು ಜೈಶಂಕರ್ ಆರ್ಯರ್ ನಿರ್ದೇಶಿಸಿದ್ದು, ಶರಣಮ್ಮ ಛೆಟ್ಟಿ ಹಾಗೂ ಚೆನ್ನಮ್ಮ ಅಬ್ಬೆಗೆರೆ ಅಭಿನಯಿಸಿದ್ದಾರೆ.
ಮಧ್ಯಮ ವಯಸ್ಸಿನ ಬಡ ಹೆಣ್ಣು ಮಗಳೊಬ್ಬಳು ಪಾನೀಯದ ಕಂಪನಿಗೆ ಮಾರಾಟ ಪ್ರತಿನಿಧಿಯಾಗಿ ಅನುಭವಿಸುವ ಅನುಭವಗಳ ಕಥೆ ಈ ಸಿನಿಮಾದಲ್ಲಿದೆ.
ಏಷ್ಯಾದ ಹೊಸ ನಿರ್ದೇಶಕರುಗಳ ಮೊದಲನೇ ಮತ್ತು 2ನೇ ಸಿನಿಮಾವನ್ನು ಗಣನೆಗೆ ತೆಗೆದುಕೊಂಡಿದ್ದ ವಿಭಾಗದಲ್ಲಿ ಈ ಎರಡೂ ಸಿನಿಮಾಗಳಿಗೆ ಅತ್ಯುತ್ತಮ ಸಿನಿಮಾಗಳೆಂಬ ಪ್ರಶಸ್ತಿ ಬಂದಿದೆ.
ಪ್ರಶಸ್ತಿಯ ಮೊತ್ತ ತಲಾ 27 ಲಕ್ಷ ರೂ.(30 ಸಾವಿರ ಡಾಲರ್)ಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.