![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 15, 2022, 8:58 PM IST
ಗುಡಿಬಂಡೆ: ಪಟ್ಟಣದ ಅಮಾನಿಬೈರಸಾಗರ ಏರಿಯ ಮೇಲೆ ಬಿದ್ದಿರುವ ಭಾರಿ ಗುಂಡಿಗಳನ್ನು ತಹಶೀಲ್ದಾರ್ ಸಿಗ್ಬತುಲ್ಲಾ ಮತ್ತು ರಾಜಸ್ವ ನಿರೀಕ್ಷಕ ಲಕ್ಷ್ಮೀನಾರಾಯಣ ಹಾಗೂ ಪತ್ರಕರ್ತರರು ಸೇರಿ ದೂಳು ಮಿಶ್ರಿತ ಜೆಲ್ಲಿ ಮೂಟೆಯಿಂದ ಮುಚ್ಚಿದರು.
ಅಮಾನಿಬೈರಸಾಗರ ಏರಿಯ ಮೇಲೆ ಗುಂಡಿಗಳು ಬಿದ್ದು, ಸಾರ್ವಜನಿಕರು ಓಡಾಡಲು ತುಂಬಾ ತೊಂದರೆಯಾಗಿದ್ದು, ಅಲ್ಲದೆ ಹರಿಯುತ್ತಿರುವ ನೀರಿನಲ್ಲಿ ಗುಂಡಿಗಳು ಕಾಣಿಸದೇ ಅನೇಕ ದ್ವಿಚಕ್ರ ವಾಹನ ಸವಾರರು ನೀರಿನಲ್ಲಿ ಬಿದ್ದು, ಗಾಯಗಳನ್ನು ಮಾಡಿಕೊಳ್ಳುತ್ತಿದ್ದು, ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳಿಗೆ ತಹಶೀಲ್ದಾರ್, ಸಾರ್ವಜನಿಕರು ಹೇಳುತ್ತಿದ್ದರು, ಹಾಗೂ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಖುದ್ದಾಗಿ ಹೇಳಿದರು, ಇಲಾಖಾ ಅಧಿಕಾರಿಗಳು ಮಾತ್ರ ಏನೂ ನಡೆದೇ ಇಲ್ಲವೆಂಬಂತೆ ಕಣ್ಣು ಮುಚ್ಚಿರುವುದನ್ನು ಗಮನಿಸಿದ, ತಹಶೀಲ್ದಾರ್ ಹಾಗೂ ಸಿಬ್ಬಂದಿ ಮತ್ತು ಪತ್ರಕರ್ತರೇ ಒಂದು ಟಿಪ್ಪರ್ ಲೋಡ್ ದೂಳು ಮಿಶ್ರಿತ ಜೆಲ್ಲಿಯನ್ನು ತರಿಸಿ, ಅವರುಗಳೇ ಖುದ್ದು ನೀರಿನಲ್ಲಿ ಇಳಿದು, ಮೂಟೆಗಳಲ್ಲಿ ಜೆಲ್ಲಿ ಯನ್ನು ತುಂಬಿಕೊಂಡು ಗುಂಡಿಯಲ್ಲಿ ತಾತ್ಕಾಲಿಕವಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಓಡಾಡಲು ತೊಂದರೆಯಾಗದೆ ಮಾಡಿದ್ದಾರೆ.
ಇದ್ದನ್ನು ನೋಡಿದ ಸಾರ್ವಜನಿಕರು ತಹಶೀಲ್ದಾರ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳಿಗೆ ಚೀಮಾರಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ ಚನ್ನಕೃಷ್ಣ, ಪತ್ರಕರ್ತರಾದ ಬಾಲಾಜಿ, ಸತೀಶ್ ಮುಂತಾದವರು ಇದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.