ಕೀವ್‌ ಮೇಲೆ ರಷ್ಯಾ ಪಡೆ ಡ್ರೋನ್‌ ದಾಳಿ: 8 ಸಾವು


Team Udayavani, Oct 18, 2022, 6:40 AM IST

ಕೀವ್‌ ಮೇಲೆ ರಷ್ಯಾ ಪಡೆ ಡ್ರೋನ್‌ ದಾಳಿ: 8 ಸಾವು

ಕೀವ್‌: ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ಮತ್ತೊಮ್ಮೆ ರಷ್ಯಾದ ಪಡೆ ದಾಳಿ ನಡೆಸಿದೆ. ಕೆಲ ದಿನಗಳ ಹಿಂದೆ ಕ್ಷಿಪಣಿ ದಾಳಿ ನಡೆಸಿ, 19 ಮಂದಿಯನ್ನು ಬಲಿ ಪಡೆದುಕೊಂಡಿದ್ದ ರಷ್ಯಾ ಪಡೆ ಈ ಬಾರಿ ಡ್ರೋನ್‌ಗಳ ಮೂಲಕವೇ ಕೀವ್‌ನಲ್ಲಿ ದಾಳಿ ನಡೆಸಿದೆ.

ರವಿವಾರ ರಾತ್ರಿಯಿಂದ ನಡೆದಿರುವ ದಾಳಿಗೆ ಕನಿಷ್ಠ 8 ಮಂದಿ ಬಲಿಯಾಗಿದ್ದಾಗಿ ವರದಿಯಾಗಿದೆ.

ಕೀವ್‌, ಸುಮಿ ಮತ್ತು ದ್ನಿಪ್ರೊ ಪ್ರದೇಶದಲ್ಲಿ ದಾಳಿ ನಡೆದಿದೆ. ಮುಖ್ಯವಾಗಿ ವಿದ್ಯುತ್‌ ಉತ್ಪಾದಕ ಘಟಕಗಳನ್ನೇ ಗುರಿ ಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಇರಾನ್‌ ನಿರ್ಮಿತ ಕಾಮಿಕಾಜೆ ಡ್ರೋನ್‌ಗಳು ಉಕ್ರೇನ್‌ ರೆಡಾರ್‌ಗಳ ಕಣ್ಣು ತಪ್ಪಿಸಿ, ಉಕ್ರೇನ್‌ ಭಾಗಕ್ಕೆ ನುಗ್ಗಿ ಆತ್ಮಾಹುತಿ ದಾಳಿ ನಡೆಸಿವೆ. ದಾಳಿಗೆಂದು ಕಳುಹಿಸಿಕೊಡ ಲಾಗಿದ್ದ 37 ಡ್ರೋನ್‌ಗಳನ್ನು ನಾವು ಹೊಡೆದುರುಳಿಸಿದ್ದೇವೆ ಎಂದು ಉಕ್ರೇನ್‌ ವಾಯು ಪಡೆ ತಿಳಿಸಿದೆ.

ಕಾಮಿಕಾಜೆ ಡ್ರೋನ್‌ಗಳನ್ನು ರಷ್ಯಾಕ್ಕೆ ಸರಬರಾಜು ಮಾಡಿರುವ ಹಿನ್ನೆಲೆ ಇರಾನ್‌ ಮೇಲೂ ನಿರ್ಬಂಧ ಹೇರಬೇಕೆಂದು ಉಕ್ರೇನ್‌ ಒತ್ತಾಯಿಸಿದೆ. ಆದರೆ ಇರಾನ್‌ ಈ ಆರೋಪವನ್ನು ತಳ್ಳಿ ಹಾಕಿದೆ. ಸ್ಫೋಟ ಕಗಳನ್ನು ತುಂಬಿರುವ ಕಾಮಿಕಾಜೆ ಡ್ರೋನ್‌ಗಳು ರೆಡಾರ್‌ ಕಣ್ತಪ್ಪಿಸಿ ಗುರಿಯತ್ತ ಬಂದು, ನಿಖರವಾದ ಗುರಿಯಲ್ಲಿ ಸ್ಫೋಟಿಸುತ್ತವೆ.

ಟಾಪ್ ನ್ಯೂಸ್

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.