‘ಪುನೀತ ಪರ್ವ’ದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ : ಕ್ಷಮೆ ಕೇಳಿದ ರಿಷಬ್
ವೇದಿಕೆಯಲ್ಲಿ ಕಾಂತಾರ ತಂಡಕ್ಕೆ ಅಭಿನಂದಿಸಿದ ಪ್ರಕಾಶ್ ರಾಜ್
Team Udayavani, Oct 21, 2022, 10:14 PM IST
ಬೆಂಗಳೂರು : ಪೂರ್ವನಿರ್ಧರಿತ ಕಾರ್ಯಕ್ರಮವೊಂದಕ್ಕಾಗಿ ಬಹ್ರೇನ್ನಲ್ಲಿರುವ ಕಾರಣ, ಇಂದಿನ ‘ಪುನೀತ ಪರ್ವ’ದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಪುನೀತ ಪರ್ವ ಕಾರ್ಯಕ್ರಮ ಲೈವ್ ನೋಡುತ್ತಾ ಕಣ್ತುಂಬಿ ಬಂದವು. ನಾನೂ ಅಲ್ಲಿ, ಆ ನೆನಪುಗಳ ನಡುವೆ ಇರಬೇಕಿತ್ತು ಎನ್ನಿಸಿತು. ಅಪ್ಪು ಸರ್ ಕ್ಷಮೆಯಿರಲಿ, ಮೊದಲ ದಿನವೇ ಗಂಧದಗುಡಿಯಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದಾರೆ.
ಇದನ್ನೂ ಓದಿ : ಕುಟುಂಬ ಸಮೇತ ಕಾಂತಾರ ಚಿತ್ರ ವೀಕ್ಷಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ವೇದಿಕೆಯಲ್ಲಿ ಕಾಂತಾರ ನೆನಪಿಸಿದ ಪ್ರಕಾಶ್ ರಾಜ್
‘ಪುನೀತ ಪರ್ವ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಖ್ಯಾತ ನಟ ಪ್ರಕಾಶ್ ರಾಜ್ , ಅಪ್ಪು ಅವರು ಇದ್ದಿದ್ದರೆ ಕಾಂತಾರ ಚಿತ್ರ ತಂಡವನ್ನು ಅಪ್ಪಿಕೊಂಡು ಅಭಿನಂದಿಸುತ್ತಿದ್ದರು. ಅವರು ಇದ್ದಾರೆ ಅಂದುಕೊಳ್ಳುವ, ನಮ್ಮ ಜಾನಪದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ರಿಷಬ್ ಶೆಟ್ಟಿ, ವಿಜಯ್ ಅವರಿಗೆ ಅಭಿನಂದನೆಗಳು ಎಂದರು.
ಸಮಾರಂಭದಲ್ಲಿ ಡಾ. ರಾಜ್ ಕುಟುಂಬಸ್ಥರು, ಸಿಎಂ ಬಸವರಾಜ್ ಬೊಮ್ಮಾಯಿ,ಸಚಿವರು, ದಕ್ಷಿಣ ಭಾರತದ ಖ್ಯಾತ ನಟರು , ಕನ್ನಡ ಚಿತ್ರ ರಂಗದ ನಟ, ನಟಿಯರು ಗಣ್ಯರು ಸಾವಿರಾರು ಮಂದಿ ಅಭಿಮಾನಿಗಳು ಆಗಮಿಸಿದ್ದಾರೆ.
ಪೂರ್ವನಿರ್ಧರಿತ ಕಾರ್ಯಕ್ರಮವೊಂದಕ್ಕಾಗಿ ಬಹ್ರೇನ್ನಲ್ಲಿರುವ ಕಾರಣ, ಇಂದಿನ ‘ಪುನೀತಪರ್ವ’ದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಕಾರ್ಯಕ್ರಮ ಲೈವ್ ನೋಡುತ್ತಾ ಕಣ್ತುಂಬಿ ಬಂದವು. ನಾನೂ ಅಲ್ಲಿ, ಆ ನೆನಪುಗಳ ನಡುವೆ ಇರಬೇಕಿತ್ತು ಎನ್ನಿಸಿತು. ಅಪ್ಪು ಸರ್ ಕ್ಷಮೆಯಿರಲಿ,? ಮೊದಲ ದಿನವೇ ಗಂಧದಗುಡಿಯಲ್ಲಿ ಭೇಟಿಯಾಗೋಣಾ. ? #PuneethParva pic.twitter.com/7Lu5Tp94aE
— Rishab Shetty (@shetty_rishab) October 21, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.