ಪ್ರಧಾನಿ ಹುದ್ದೆ ರೇಸ್‌: ಭಾರತೀಯ ಮೂಲದ ರಿಷಿ ಸುನಕ್‌ಗೆ ಒಲಿಯುತ್ತಾ ಪಟ್ಟ?


Team Udayavani, Oct 22, 2022, 6:50 AM IST

ಪ್ರಧಾನಿ ಹುದ್ದೆ ರೇಸ್‌: ಭಾರತೀಯ ಮೂಲದ ರಿಷಿ ಸುನಕ್‌ಗೆ ಒಲಿಯುತ್ತಾ ಪಟ್ಟ?

ಬ್ರಿಟನ್‌ ರಾಜಕೀಯ ತಳಮಳಕ್ಕೀಡಾಗಿದ್ದು, ಅಧಿಕಾರಕ್ಕೇರಿದ 45 ದಿನಗಳಲ್ಲೇ ಲಿಜ್‌ ಟ್ರಸ್‌ ರಾಜೀನಾಮೆ ನೀಡಿದ್ದಾರೆ. ಇವರ ಸ್ಥಾನಕ್ಕೆ ಭಾರತೀಯ ಮೂಲದ ರಿಷಿ ಸುನಕ್‌ ಅವರ ಹೆಸರು ಕೇಳಿಬರುತ್ತಿದೆ. ಮಾಜಿ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರೂ ರೇಸ್‌ನಲ್ಲಿದ್ದಾರೆ.

ರಿಷಿ ಸುನಕ್‌
ಇತ್ತೀಚೆಗಷ್ಟೇ ನಡೆದಿದ್ದ ಪ್ರಧಾನಿ ಹುದ್ದೆ ರೇಸಿನಲ್ಲಿ ಲಿಜ್‌ ಟ್ರಸ್‌ ಅವರಿಗೆ ಭಾರೀ ಸ್ಪರ್ಧೆ ನೀಡಿದ್ದ ಮಾಜಿ ವಿತ್ತ ಸಚಿವ ರಿಷಿ ಸುನಕ್‌, ಸದ್ಯದ ಮಟ್ಟಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅಲ್ಲದೆ, ಕನ್ಸರ್ವೇಟಿವ್‌ ಪಕ್ಷದ ಬಹಳಷ್ಟು ಸಂಸದರು ರಿಷಿ ಸುನಕ್‌ ಅವರ ಬಗ್ಗೆಯೇ ಒಲವು ತೋರಿದ್ದಾರೆ. ಲಿಜ್‌ ಟ್ರಸ್‌ ಅವರು ಆರ್ಥಿಕ ಸುಧಾರಣೆಗಳನ್ನು ಘೋಷಣೆ ಮಾಡಿದಾಗ, ರಿಷಿ ಸುನಕ್‌ ಈ ಬಗ್ಗೆ ಟೀಕೆ ವ್ಯಕ್ತಪಡಿಸಿ, ಆರ್ಥಿಕತೆ ಹಾಳಾಗಲಿದೆ, ಹಣದುಬ್ಬರ ಹೆಚ್ಚಾಗಲಿದೆ ಎಂದಿದ್ದರು. ಇದು ನಿಜವಾದ ಕಾರಣದಿಂದಲೇ ಲಿಜ್‌ ಟ್ರಸ್‌ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ಸುನಕ್‌ಗೆ ಇರುವ ಅಡ್ಡಿ, ಬೋರಿಸ್‌ ಜಾನ್ಸನ್‌ ಅವರ ಬೆಂಬಲಿಗರು.

ಮಾಜಿ ರಕ್ಷಣ ಸಚಿವೆ ಪೆನ್ನಿ
ಮಾಜಿ ರಕ್ಷಣ ಸಚಿವೆಯಾಗಿರುವ ಪೆನ್ನಿ , ಪ್ರಧಾನಿ ಹುದ್ದೆ ರೇಸಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ. ಪಕ್ಷದ ಒಳಗೇ ನಡೆದಿದ್ದ ಆಂತರಿಕ ಚುನಾವಣೆಯಲ್ಲಿ ಪೆನ್ನಿ, ಮೂರನೇ ಸ್ಥಾನಿಯಾಗಿದ್ದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮಟ್ಟದಲ್ಲೂ ಇವರಿಗೆ ಉತ್ತಮ ಹೆಸರಿದೆ.

ಬೋರಿಸ್‌ ಜಾನ್ಸನ್‌
ಲಿಜ್‌ ಟ್ರಸ್‌ ರಾಜೀನಾಮೆ ನೀಡಿದ ಮೇಲೆ ಮತ್ತೆ ಇವರ ಹೆಸರು ಮುನ್ನೆಲೆಗೆ ಬಂದಿದೆ. ಇದಕ್ಕೆ ಕಾರಣವೂ ಇದೆ. ಜಾನ್ಸನ್‌ ಅವರನ್ನು ರಿಷಿ ಸುನಕ್‌ ಮತ್ತಿತರರು ಸೇರಿ ಕೆಳಗಿಳಿಸಿದರು ಎಂಬ ಸಿಟ್ಟು ಅವರ ಬೆಂಬಲಿಗರಲ್ಲಿ ಇದೆ. ಅಷ್ಟೇ ಅಲ್ಲ, ಕಾರ್ಯಕರ್ತರ ಮಟ್ಟದಲ್ಲೂ ಜಾನ್ಸನ್‌ಗೆ ಒಳ್ಳೆಯ ಹೆಸರಿದೆ. ಇವರೇ ಮತ್ತೂಮ್ಮೆ ಪ್ರಧಾನಿಯಾದರೆ, ರಾಜಕೀಯ ಅಸ್ಥಿರತೆಯನ್ನು ವಾಪಸ್‌ ಸ್ಥಿರ ಮಟ್ಟಕ್ಕೆ ತರಬಲ್ಲರು ಎಂಬ ಆಶಾಭಾವವೂ ಇದೆ.

ಜೆರೆಮಿ ಹಂಟ್‌
ಮಾಜಿ ಆರೋಗ್ಯ ಮತ್ತು ವಿದೇಶಾಂಗ ಸಚಿವರಾಗಿರುವ ಜೆರೆಮಿ ಹಂಟ್‌ ಕೂಡ ಕನ್ಸರ್ವೇಟಿವ್‌ ಪಕ್ಷದೊಳಗೆ ಉತ್ತಮ ಹೆಸರು ಹೊಂದಿದ್ದಾರೆ. ಆದರೂ ಜೆರೆಮಿ ಹಂಟ್‌ ಮಾತ್ರ ತಾವು ಪ್ರಧಾನಿ ಹುದ್ದೆ ರೇಸ್‌ನಲ್ಲಿ ಇಲ್ಲ ಎಂದೇ ಹೇಳಿದ್ದಾರೆ. ಆದರೂ ಇದೇ 31ಕ್ಕೆ ಮಂಡನೆಯಾಗಲಿರುವ ಮಿನಿ ಬಜೆಟ್‌ಗೆ ಇವರ ಸಲಹೆ ಬೇಕೇ ಬೇಕು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.