ರಾಹುಲ್ ಪ್ರಧಾನಿಯಾದರೆ ಮಾತ್ರ ಶಾಂತಿ, ನೆಮ್ಮದಿ: ಸಿದ್ದರಾಮಯ್ಯ
Team Udayavani, Oct 22, 2022, 10:06 PM IST
ರಾಯಚೂರು: ಮುಂದಿನ ಲೋಕಸಭೆ-ವಿಧಾನಸಭೆ ಚುನಾವಣೆವರೆಗೆ ರಾಹುಲ್ ಗಾಂ ಧಿಗೆ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡಬೇಕಿದೆ. ರಾಹುಲ್ ಗಾಂಧಿ ಪ್ರಧಾನಿಯಾದಾಗ ಮಾತ್ರ ದೇಶದಲ್ಲಿ ಶಾಂತಿ-ನೆಮ್ಮದಿ ನೆಲೆಸಲು ಸಾಧ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಶನಿವಾರ ಜರಗಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮೂಲಕ ತಲುಪುತ್ತಿದ್ದಾರೆ. ಸ್ವಾತಂತ್ರ್ಯ ಭಾರತದಲ್ಲಿ ಯಾರೂ ಇಷ್ಟು ದೊಡ್ಡ ಸಾಹಸ ಮಾಡಿಲ್ಲ. ಬಹಳಷ್ಟು ನಾಯಕರು ಪಾದಯಾತ್ರೆ ಮಾಡಿದ್ದಾರೆ. ಆದರೆ 150 ದಿನಗಳ ವರೆಗೂ 3,571 ಕಿ.ಮೀ. ದೂರ ನಡೆಯುವುದು ಸಾಮಾನ್ಯ ಸಂಗತಿಯಲ್ಲ.
ಸಮಾಜದಲ್ಲಿ ಶಾಂತಿ ನೆಲೆಸಲು ಹಾಗೂ ಜನರಿಗೆ ಆತ್ಮವಿಶ್ವಾಸ ತುಂಬುವುದಕ್ಕಾಗಿ ರಾಹುಲ್ ಈ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.