ಕೊಡಗಿನಲ್ಲಿ ಲೋಕಾಯುಕ್ತ ದಾಳಿ : ಮೂವರು ಅಧಿಕಾರಿಗಳ ಬಳಿ ನಗದು, ಚಿನ್ನಾಭರಣ ಪತ್ತೆ


Team Udayavani, Oct 23, 2022, 8:27 AM IST

ಕೊಡಗಿನಲ್ಲಿ ಲೋಕಾಯುಕ್ತ ದಾಳಿ : ಮೂವರು ಅಧಿಕಾರಿಗಳ ಬಳಿ ನಗದು, ಚಿನ್ನಾಭರಣ ಪತ್ತೆ

ಮಡಿಕೇರಿ: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್‌ ಅಧಿಕಾರಿಗಳು ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತ ಡಿ. ನಾಗರಾಜು ಅವರ ಮನೆಯಲ್ಲಿ 1,086 ಗ್ರಾಂ ಚಿನ್ನ, 9,928 ಗ್ರಾಂ ಬೆಳ್ಳಿ, ನಗದು ಹಣ 23.91 ಲಕ್ಷ ರೂ., ಒಂದು ಕಿಯಾ ಕಾರು, ಒಂದು ಸೆಲೆರಿಯೋ ಕಾರು, ಒಂದು ಸ್ಕೂಟರ್‌ ಹಾಗೂ ದಾಖಲಾತಿಗಳು ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಬ್ಯಾಂಕಿನ 1 ಅಕೌಂಟ್‌ ನಲ್ಲಿ ಒಟ್ಟು 59.36 ಲಕ್ಷ ರೂ. ಪತ್ತೆಯಾಗಿದೆ.
ಸಣ್ಣ ನೀರಾವರಿ ಇಲಾಖೆಯ ಜೂನಿಯರ್‌ ಎಂಜಿನಿಯರ್‌ ಕುಶಾಲನಗರದ ನಿವಾಸಿ ರಫೀಕ್‌ ಅವರ ಬಳಿ ಬೈಚೇನಹಳ್ಳಿಯಲ್ಲಿ ಒಂದು ಮನೆ, 2 ಎಕರೆ ಕಾಫಿ ತೋಟ, 680 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ನಗದು ಹಣ 2.82 ಲಕ್ಷ ರೂ., ಇನ್ನೋವಾ ಕಾರು, ಬೊಲೆರೋ ಜೀಪ್‌, ಒಂದು ಸ್ಕೂಟರ್‌ ಹಾಗೂ ದಾಖಲೆಗಳು ಪತ್ತೆಯಾಗಿದೆ.

ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಈ ಹಿಂದೆ ಕುಶಾಲನಗರದ ವೃತ್ತ ನಿರೀಕ್ಷಕರಾಗಿದ್ದ ಮಹೇಶ್‌ ಎಂ. ಅವರ ಬಳಿ ಕುಶಾಲನಗರದ ಮಾದಪಟ್ಟಣದಲ್ಲಿ ಒಂದು ಮನೆ, 200 ಗ್ರಾಂ ಚಿನ್ನ, 2.5 ಕೆ.ಜಿ ಬೆಳ್ಳಿ, 5,500 ರೂ. ನಗದು ಹಾಗೂ ಕುಟುಂಬದ ಸದಸ್ಯರ ಹೆಸರುಗಳಲ್ಲಿ ಬ್ಯಾಂಕಿನ 4 ಅಕೌಂಟ್‌ಗಳಲ್ಲಿ ಒಟ್ಟು 4.99 ಲಕ್ಷ ರೂ. ನಗದು, ಒಂದು ಕಾರು, ಒಂದು ಸ್ಕೂಟರ್‌ ಹಾಗೂ ದಾಖಲಾತಿಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿತ ಅಧಿಕಾರಿಗಳ ಹಾಗೂ ಕಚೇರಿಗಳ ಮೇಲಿನ ದಾಳಿ ಕಾರ್ಯಾಚರಣೆಯನ್ನು ಕರ್ನಾಟ ಲೋಕಾಯುಕ್ತದ ಅಪರ ಪೊಲೀಸ್‌ ಮಹಾನಿರ್ದೇಶಕರಾದ ಪ್ರಶಾಂತ್‌ ಕುಮಾರ್‌ ಠಾಕೂರ್‌ ಇವರ ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌. ಸುರೇಶ್‌ ಬಾಬು ಅವರ ನೇತೃತ್ವದಲ್ಲಿ ಡಿ.ವೈ.ಎಸ್‌.ಪಿ ಗಳಾದ ಪವನಕುಮಾರ್‌, ಕೃಷ್ಣಯ್ಯ, ಮಾಲತೀಶ್‌, ಎಸ್‌.ಟಿ. ಒಡೆಯರ್‌ ಹಾಗೂ ಪೊಲೀಸ್‌ ನಿರೀಕ್ಷಕರಾದ ಲೋಕೇಶ್‌, ಉಮೇಶ್‌, ಶಶಿಕಲಾ, ರವಿಕುಮಾರ್‌, ಶಶಿಕುಮಾರ್‌, ಪ್ರಕಾಶ್‌, ಜಯರತ್ನ, ರೂಪಶ್ರೀ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಓಲಾ ಹೊಸ ಸ್ಕೂಟರ್‌ ರಿಲೀಸ್‌; ಎಸ್‌1 ಏರ್‌ ಮಾದರಿಯ ದ್ವಿಚಕ್ರ ವಾಹನ

ಟಾಪ್ ನ್ಯೂಸ್

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

madikeri

Madikeri: ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

1

Kasaragod: ಜ್ವರದಿಂದ ವಿದ್ಯಾರ್ಥಿನಿ ಸಾವು

ACT

Kumbale: ಎರಡು ಮನೆಗಳಿಂದ ಕಳವು: ಬಂಧನ

2

Kumble: ಎರಡು ಮನೆಗಳಿಂದ ಕಳವು; ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.