ಬ್ರಿಟನ್‌ ಪ್ರಧಾನಿಯಾಗಿದ್ದು ರಿಷಿಯೋ, ಆಶಿಷ್‌ ನೆಹ್ರಾನೋ?

ಸುನಕ್‌ ನೇಮಕವಾಗುತ್ತಿದ್ದಂತೆ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆ

Team Udayavani, Oct 25, 2022, 2:47 PM IST

1-f-df-fdsf

ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿ ಎಂದು ಘೋಷಣೆ ಆಗುತ್ತಿರುವಂತೆಯೇ ಭಾರತದಲ್ಲಿ ಮೀಮ್‌ಗಳ ಹೊಳೆಯೇ ಹರಿದಿದೆ. ಈ ಅವಕಾಶವನ್ನು ಬಳಸಿಕೊಂಡ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸೃಜನಶೀಲತೆಯನ್ನು ಬಳಸಿಕೊಂಡು, ಹಾಸ್ಯದ ತುಣುಕುಗಳನ್ನು ಹರಿಬಿಟ್ಟಿದ್ದಾರೆ. ಸುನಕ್‌ ಅವರು ಟೀಂ ಇಂಡಿಯಾದ ಮಾಜಿ ಕ್ರಿಕೆಟರ್‌ ಆಶಿಷ್‌ ನೆಹ್ರಾರನ್ನು ಹೋಲುವ ಕಾರಣ, ಅದನ್ನಿಟ್ಟುಕೊಂಡೇ ಟ್ವಿಟರ್‌ನಲ್ಲಿ ಅನೇಕರು ಮೀಮ್‌ಗಳನ್ನು ಹರಿಬಿಟ್ಟಿದ್ದಾರೆ. ಆ ಪೈಕಿ ಕೆಲವನ್ನು ಇಲ್ಲಿ ನೀಡಲಾಗಿದೆ:

ರಿಷಿ ಸುನಕ್‌ ಮತ್ತು ಆಶಿಷ್‌ ನೆಹ್ರಾ ವಾಸ್ತವದಲ್ಲಿ ಅಣ್ಣ-ತಮ್ಮ ಆಗಿರಬಹುದು. ಕುಂಭಮೇಳದಲ್ಲಿ ಅವರಿಬ್ಬರೂ ಕಳೆದು ಹೋಗಿದ್ದಿರಬಹುದು.
***
ಯುಕೆ ಪ್ರಧಾನಿಯಾಗಿ ನೇಮಕಗೊಂಡ ಆಶಿಷ್‌ ನೆಹ್ರಾರಿಗೆ ಅಭಿನಂದನೆಗಳು. ಈಗಲಾದರೂ “ಅದನ್ನು’ (ಕೊಹಿನೂರ್‌) ವಾಪಸ್‌ ತನ್ನಿ.

ರಿಷಿ ಸುನಕ್‌ ಪ್ರಧಾನಿಯಾಯ್ತು. ಈಗ ಕೊಹಿನೂರ್‌ ವಜ್ರ ವಾಪಸ್‌ ತರಲು ಒಳ್ಳೆ ಐಡಿಯಾ ಕೊಡುತ್ತೇನೆ.
1. ಮೊದಲು ಸುನಕ್‌ರನ್ನು ಭಾರತಕ್ಕೆ ಆಹ್ವಾನಿಸುವುದು.
2. ತಮ್ಮ ಮಾವನ ಮನೆಗೆ ಹೋಗುತ್ತಾ, ಬೆಂಗಳೂರು ಟ್ರಾಕ್‌ನಲ್ಲಿ ಸಿಕ್ಕಿಹಾಕಿಕೊಂಡಾಗ ಅವರನ್ನು ಕಿಡ್ನ್ಯಾಪ್‌ ಮಾಡುವುದು.
3. ಆಶಿಷ್‌ ನೆಹ್ರಾರನ್ನು ಯುಕೆ ಪ್ರಧಾನಿ ಎಂದು ಹೇಳಿ ಬ್ರಿಟನ್‌ಗೆ ಕಳುಹಿಸುವುದು.
4. ಕೊಹಿನೂರ್‌ ಅನ್ನು ಭಾರತಕ್ಕೆ ವಾಪಸ್‌ ಕೊಡುವ ಬಗ್ಗೆ ವಿಧೇಯಕವನ್ನು ಅಂಗೀಕರಿಸುವುದು. (ಇದಕ್ಕೆ ಪ್ಲ್ರಾನ್‌ “ಬಿ’ ಅಗತ್ಯವಿಲ್ಲ)
***
ಆಶಿಷ್‌ ನೆಹ್ರಾರಿಗೆ ಅಭಿನಂದನೆಗಳು. 2003ರಲ್ಲಿ ಇಂಗ್ಲೆಂಡ್‌ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ 6 ವಿಕೆಟ್‌ಗಳನ್ನು ಪಡೆಯುವುದರಿಂದ ಹಿಡಿದು ಈಗ ಇಂಗ್ಲೆಂಡ್‌ನ‌ ಪ್ರಧಾನಿಯಾಗುವವರೆಗೆ… ಎಂಥಾ ಅದ್ಭುತ
ಪಯಣ.
***
ಇಮ್ರಾನ್‌ ಖಾನ್‌ ಬಳಿಕ ದೇಶವೊಂದರ ಪ್ರಧಾನಿ ಪಟ್ಟಕ್ಕೆ ಏರಿರುವ 2ನೇ ಕ್ರಿಕೆಟರ್‌ ಆಶಿಷ್‌ ನೆಹ್ರಾ. ಅಭಿನಂದನೆಗಳು
***
ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾಗಿರುವ ಕಾರಣ, ಆಶಿಷ್‌ ನೆಹ್ರಾರ ಭದ್ರತೆಯನ್ನು ಹೆಚ್ಚಿಸಬೇಕಾಗಿ ವಿನಂತಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.