![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 29, 2022, 3:02 PM IST
ನವದೆಹಲಿ : ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ರೈಲಿಗೆ ಮತ್ತೆ ವಿಘ್ನ ಎದುರಾಗಿದೆ, ಶನಿವಾರ ಬೆಳಗ್ಗೆ ಗಾಂಧಿನಗರ ಮತ್ತು ಮುಂಬೈ ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಅಪಘಾತಕ್ಕೀಡಾಗಿದೆ.
ಗುಜರಾತ್ನಲ್ಲಿ ಗೂಳಿಗೆ ಡಿಕ್ಕಿ ಹೊಡೆದಾಗ ರೈಲಿನ ಮೂಗು (ಮೂಗಿನ ಕೋನ್ ಕವರ್) ಮುರಿದಿದೆ. ರೈಲು ಸಂಚಾರ ಆರಂಭವಾದಾಗಿನಿಂದ ಒಂದೇ ತಿಂಗಳಲ್ಲಿ ಇದು ಮೂರನೇ ಅಪಘಾತವಾಗಿದೆ.
ಗೂಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಕೋಚ್ನ ಮೂಗಿನ ಕೋನ್ ಕವರ್ ಮುರಿದಿದೆ. ಇದರಿಂದಾಗಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ವರದಿಗಳ ಪ್ರಕಾರ, ಅಪಘಾತದಲ್ಲಿ ರೈಲಿನ ಕಪ್ಲರ್ ಕವರ್ ಮತ್ತು ಬಿಸಿಯು ಕವರ್ ಹಾನಿಯಾಗಿದೆ. ರೈಲಿನ ನೀರಿನ ವ್ಯವಸ್ಥೆಗೂ ಹಾನಿಯಾಗಿದ್ದು, ನೀರು ಪೂರೈಕೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಕಳೆದ ಒಂದು ತಿಂಗಳಲ್ಲಿ ಗುಜರಾತ್ನ ಆನಂದ್ ನಿಲ್ದಾಣದ ಬಳಿ ಹಸುಗಳಿಗೆ ಡಿಕ್ಕಿ ಹೊಡೆದಿತ್ತು ಅದಾದ ಎರಡು ದಿನದ ಬಳಿಕ ನಾಲ್ಕು ಎಮ್ಮೆಗಳಿಗೂ ರೈಲು ಡಿಕ್ಕಿ ಹೊಡೆದಿದೆ ಇಂದು ಗೂಳಿಗೆ ಡಿಕ್ಕಿ ಹೊಡೆದು ಒಂದೇ ತಿಂಗಳಲ್ಲಿ ಮೂರು ಬಾರಿ ಜಾನುವಾರುಗಳಿಗೆ ಡಿಕ್ಕಿ ಹೊಡೆದಂತಾಗಿದೆ.
ಇದನ್ನೂ ಓದಿ : ಗುಜರಾತ್ ಚುನಾವಣೆ: ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ…ಅಭಿಯಾನಕ್ಕೆ ಆಪ್ ಚಾಲನೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.