ಮತ್ತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅವಘಡ: ಗೂಳಿಗೆ ಢಿಕ್ಕಿ ಹೊಡೆದು ರೈಲಿನ ಮುಂಭಾಗ ಜಖಂ
Team Udayavani, Oct 29, 2022, 3:02 PM IST
ನವದೆಹಲಿ : ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ರೈಲಿಗೆ ಮತ್ತೆ ವಿಘ್ನ ಎದುರಾಗಿದೆ, ಶನಿವಾರ ಬೆಳಗ್ಗೆ ಗಾಂಧಿನಗರ ಮತ್ತು ಮುಂಬೈ ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಅಪಘಾತಕ್ಕೀಡಾಗಿದೆ.
ಗುಜರಾತ್ನಲ್ಲಿ ಗೂಳಿಗೆ ಡಿಕ್ಕಿ ಹೊಡೆದಾಗ ರೈಲಿನ ಮೂಗು (ಮೂಗಿನ ಕೋನ್ ಕವರ್) ಮುರಿದಿದೆ. ರೈಲು ಸಂಚಾರ ಆರಂಭವಾದಾಗಿನಿಂದ ಒಂದೇ ತಿಂಗಳಲ್ಲಿ ಇದು ಮೂರನೇ ಅಪಘಾತವಾಗಿದೆ.
ಗೂಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಕೋಚ್ನ ಮೂಗಿನ ಕೋನ್ ಕವರ್ ಮುರಿದಿದೆ. ಇದರಿಂದಾಗಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ವರದಿಗಳ ಪ್ರಕಾರ, ಅಪಘಾತದಲ್ಲಿ ರೈಲಿನ ಕಪ್ಲರ್ ಕವರ್ ಮತ್ತು ಬಿಸಿಯು ಕವರ್ ಹಾನಿಯಾಗಿದೆ. ರೈಲಿನ ನೀರಿನ ವ್ಯವಸ್ಥೆಗೂ ಹಾನಿಯಾಗಿದ್ದು, ನೀರು ಪೂರೈಕೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಕಳೆದ ಒಂದು ತಿಂಗಳಲ್ಲಿ ಗುಜರಾತ್ನ ಆನಂದ್ ನಿಲ್ದಾಣದ ಬಳಿ ಹಸುಗಳಿಗೆ ಡಿಕ್ಕಿ ಹೊಡೆದಿತ್ತು ಅದಾದ ಎರಡು ದಿನದ ಬಳಿಕ ನಾಲ್ಕು ಎಮ್ಮೆಗಳಿಗೂ ರೈಲು ಡಿಕ್ಕಿ ಹೊಡೆದಿದೆ ಇಂದು ಗೂಳಿಗೆ ಡಿಕ್ಕಿ ಹೊಡೆದು ಒಂದೇ ತಿಂಗಳಲ್ಲಿ ಮೂರು ಬಾರಿ ಜಾನುವಾರುಗಳಿಗೆ ಡಿಕ್ಕಿ ಹೊಡೆದಂತಾಗಿದೆ.
ಇದನ್ನೂ ಓದಿ : ಗುಜರಾತ್ ಚುನಾವಣೆ: ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ…ಅಭಿಯಾನಕ್ಕೆ ಆಪ್ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.