ಬೀದಿ ನಾಯಿ ಹಾವಳಿ; ದ್ವಿಚಕ್ರ ಸವಾರರಿಗೆ ಸಂಕಷ್ಟ

ಪಣಂಬೂರು, ತಣ್ಣೀರುಬಾವಿ, ಚಿತ್ರಾಪುರ ಬೀಚ್‌ ರಸ್ತೆ

Team Udayavani, Oct 31, 2022, 11:23 AM IST

7

ಪಣಂಬೂರು: ಪಣಂಬೂರು ಬಳಿಯ ತಣ್ಣೀರುಬಾವಿ ಸಮೀಪ ಹೆದ್ದಾರಿ ಮತ್ತು ಬೀಚಿಗೆ ತೆರಳು ಒಳ ರಸ್ತೆಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚುತ್ತಿದ್ದು, ದ್ವಿಚಕ್ರ ಸವಾರರು ಬಿದ್ದು ಕೈಕಾಲು ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ.

ತಣ್ಣೀರುಬಾವಿ ರಸ್ತೆಯಲ್ಲಿ ಕಳೆದ ವಾರದ ದ್ವಿಚಕ್ರ ಸವಾರರಿಗೆ ನಾಯಿ ಅಡ್ಡ ಬಂದು ಬೈಕ್‌ ಸಮೇತ ಬಿದ್ದು ಗಾಯಗೊಂಡ ಘಟನೆ ಸಂಭವಿಸಿದೆ.

ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನಡೆಸಿ ಅದೇ ಸ್ಥಳಕ್ಕೆ ತಂದು ಬಿಡಲಾಗುತ್ತಿದೆ. ಆದರೆ ನಾಯಿಗಳ ಸಂತಾನ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ.

ಪ್ರವಾಸಿಗರಿಗೆ ದೊಡ್ಡ ತಲೆನೋವು

ಪ್ರಾಣಿ ಪ್ರಿಯರು ನಿತ್ಯ ಬಿಸ್ಕತ್ತು, ಅನ್ನ ಮತ್ತಿತರ ತಂಡಿ ಹಾಕುವುದರಿಂದ ಕ್ಲಪ್ತ ಸಮಯಕ್ಕೆ ಎಲ್ಲ ಶ್ವಾನಗಳು ನಿಗದಿತ ಸ್ಥಳದಲ್ಲಿ ಹಾಜರಾಗುತ್ತವೆ. ಮಧ್ಯರಾತ್ರಿಯಾದರೆ ಒಂಟಿ ವಾಹನ, ಪಾದಚಾರಿಗಳನ್ನು ಓಡಿಸಿಕೊಂಡು ಹೋಗುವ ವೇಳೆ ವಾಹನಕ್ಕೆ ಅಡ್ಡ ಬಂದು ಸವಾರರು ಗಾಯಗೊಳ್ಳುತ್ತಿದ್ದಾರೆ.

ಬೀಚ್‌ನ ಮರಳು, ಮರದ ಕೆಳಗೆ ಎಲ್ಲೆಂದರಲ್ಲಿ ಶ್ವಾನಗಳ ಸಮೂಹವೇ ಕಂಡು ಬರುತ್ತಿದ್ದು, ಪ್ರವಾಸಿಗರಿಗೆ ದೊಡ್ಡ ತಲೆನೋವಾಗಿದೆ. ಚಿತ್ರಾಪುರ, ಪಣಂಬೂರು, ತಣ್ಣೀರು ಬಾವಿ ಬೀಚ್‌ಗಳಲ್ಲೂ ಬೀದಿ ನಾಯಿಗಳ ಕಾಟ ಹೆಚ್ಚಿದೆ. ಹಾಗಾಗಿ ಸುರಕ್ಷೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಈ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿರುವ ಕಾರಣ ಅವುಗಳಿಗೆ ರೇಬಿಸ್‌ ಲಸಿಕೆ ಹಾಕುವ ಅಭಿಯಾನ ಅಷ್ಟು ಸುಲಭವಲ್ಲ. ಹೀಗಾಗಿ ಶ್ವಾನಗಳ ನಿಯಂತ್ರಣಕ್ಕೆ ಪರ್ಯಾಯ ಕ್ರಮವೊಂದರ ಅಗತ್ಯವಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಚರ್ಚಿಸಿ ಕ್ರಮ: ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಂದ ವಾಕಿಂಗ್‌ ಹೋಗುವ ಮಂದಿಗೆ, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ದನಕರುಗಳನ್ನು ಅಟ್ಟಿಸಿಕೊಂಡು ಹೋಗಿ ಕಚ್ಚುತ್ತಿವೆ ಎಂಬ ದೂರು ಕೇಳಿ ಬರುತ್ತಿದೆ. ಇವುಗಳ ನಿಯಂತ್ರಣಕ್ಕೆ ಕ್ರಮ ಹೇಗೆ ಜರಗಿಸಬಹುದು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.  –ಜಯಾನಂದ ಅಂಚನ್‌, ಮೇಯರ್‌

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.