![Shivaraj-Thangadagi](https://www.udayavani.com/wp-content/uploads/2024/07/Shivaraj-Thangadagi-415x249.jpg)
ಮೊರ್ಬಿ ಸೇತುವೆ ಕುಸಿತ ದುರಂತ: ರಕ್ಷಣಾ, ಪರಿಹಾರ ಕಾರ್ಯದಲ್ಲಿ ಅಸಡ್ಡೆ ಇಲ್ಲ: ಪ್ರಧಾನಿ ಮೋದಿ
ನಾನು ಏಕ್ತಾ ನಗರದಲ್ಲಿದ್ದರೂ ಕೂಡಾ ನನ್ನ ಮನಸ್ಸು ಮೊರ್ಬಿ ಸಂತ್ರಸ್ತ ಕುಟುಂಬದ ಜತೆಗಿದೆ.
Team Udayavani, Oct 31, 2022, 12:25 PM IST
![ಮೊರ್ಬಿ ಸೇತುವೆ ಕುಸಿತ ದುರಂತ: ರಕ್ಷಣಾ, ಪರಿಹಾರ ಕಾರ್ಯದಲ್ಲಿ ಅಸಡ್ಡೆ ಇಲ್ಲ: ಪ್ರಧಾನಿ ಮೋದಿ](https://www.udayavani.com/wp-content/uploads/2022/10/Modi-15-620x354.jpg)
ಗಾಂಧಿನಗರ(ಗುಜರಾತ್): ಗುಜರಾತ್ ನ ಮೊರ್ಬಿ ನಗರದಲ್ಲಿ ದುರಸ್ತಿಗೊಂಡ ನಾಲ್ಕು ದಿನಗಳ ನಂತರ ಸಾರ್ವಜನಿಕರಿಗೆ ಮುಕ್ತಗೊಂಡಿದ್ದ ತೂಗು ಸೇತುವೆಯು ಮಚ್ಚು ನದಿಗೆ ಬಿದ್ದು 140 ಮಂದಿ ಪ್ರಾಣ ಕಳೆದುಕೊಂಡ ಕುಟುಂಬ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಅಕ್ಟೋಬರ್ 31) ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸ್ನೇಹಿತರೊಂದಿಗೆ ಕುಳಿತಿದ್ದಾಗಲೇ ಹೃದಯಾಘಾತದಿಂದ ಜೆಡಿಎಸ್ ಮುಖಂಡ ನಿಧನ; ವಿಡಿಯೋ ವೈರಲ್
“ನನ್ನ ಇಡೀ ಜೀವನದಲ್ಲಿ ಇಂತಹ ನೋವು ಅನುಭವಿಸಿಲ್ಲ. ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಈ ಸಮಯದಲ್ಲಿ ಸರ್ಕಾರ ಎಲ್ಲಾ ರೀತಿಯಲ್ಲಿಯೂ ದುಃಖಿತ ಕುಟುಂಬದ ಜೊತೆ ಇರಬೇಕಾಗಿದೆ. ಕೇಂದ್ರ ಸರ್ಕಾರ ಕೂಡಾ ರಾಜ್ಯಕ್ಕೆ ಎಲ್ಲಾ ರೀತಿಯ ನೆರವು ನೀಡಲಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ನಾನು ಏಕ್ತಾ ನಗರದಲ್ಲಿದ್ದರೂ ಕೂಡಾ ನನ್ನ ಮನಸ್ಸು ಮೊರ್ಬಿ ಸಂತ್ರಸ್ತ ಕುಟುಂಬದ ಜತೆಗಿದೆ. ನನ್ನ ಜೀವನದಲ್ಲಿ ಕಂಡ ಅತ್ಯಂತ ನೋವಿನ ಘಟನೆ ಇದಾಗಿದೆ. ಒಂದೆಡೆ ನೋವು, ಮತ್ತೊಂದೆಡೆ ಕರ್ತವ್ಯ ನಿರ್ವಹಿಸಬೇಕಾದ ಅಗತ್ಯ ಎಂಬುದಾಗಿ ಪ್ರಧಾನಿ ಕೇವಾಡಿಯಾದಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.
ಭಾನುವಾರದಿಂದ ರಕ್ಷಣಾ ತಂಡ, ಈಜುಗಾರರು ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ತನಿಖಾ ಸಮಿತಿಯನ್ನು ರಚಿಸಬೇಕು. ಅಷ್ಟೇ ಅಲ್ಲ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಯಾವುದೇ ರೀತಿಯ ಅಸಡ್ಡೆ ಪ್ರದರ್ಶಿಸುವುದಿಲ್ಲ ಎಂದು ದೇಶದ ಜನತೆಗೆ ಭರವಸೆ ನೀಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
![Shivaraj-Thangadagi](https://www.udayavani.com/wp-content/uploads/2024/07/Shivaraj-Thangadagi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Will not believe EVMs says akhilesh yadav](https://www.udayavani.com/wp-content/uploads/2024/07/akhilesh-1-150x83.jpg)
ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್
![Question paper ready 2 hours before NEET-PG exam start?](https://www.udayavani.com/wp-content/uploads/2024/07/Neet-2-150x83.jpg)
NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
![Indian Prime Minister visits Austria after 41 years!](https://www.udayavani.com/wp-content/uploads/2024/07/aust-150x83.jpg)
Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!
![SEBI issues show cause notice to Hindenburg](https://www.udayavani.com/wp-content/uploads/2024/07/sebi-1-150x83.jpg)
SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್ಬರ್ಗ್ಗೆ ಸೆಬಿ ಶೋಕಾಸ್ ನೋಟಿಸ್
![6-](https://www.udayavani.com/wp-content/uploads/2024/07/6--150x90.jpg)
Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/gas-150x83.jpg)
Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ
![Shivaraj-Thangadagi](https://www.udayavani.com/wp-content/uploads/2024/07/Shivaraj-Thangadagi-150x90.jpg)
Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ
![Will not believe EVMs says akhilesh yadav](https://www.udayavani.com/wp-content/uploads/2024/07/akhilesh-1-150x83.jpg)
ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Question paper ready 2 hours before NEET-PG exam start?](https://www.udayavani.com/wp-content/uploads/2024/07/Neet-2-150x83.jpg)
NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.