![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 2, 2022, 7:35 AM IST
ನವದೆಹಲಿ: ಭಾರತೀಯ ಕೈಗಾರಿಕೆಗಳ ಬೇಡಿಕೆ ಮತ್ತು ಸರಬರಾಜು ಸ್ಥಿರವಾಗಿದ್ದು, ಅಕ್ಟೋಬರ್ನಲ್ಲಿ ಕೈಗಾರಿಕಾ ಚಟುವಟಿಕೆಗಳು ದಾಖಲೆಯ ಬೆಳವಣಿಗೆ ಕಂಡಿದೆ.
ಜತೆಗೆ ಕಳೆದ ಮೂರು ವರ್ಷಗಳಲ್ಲೇ ಅತಿ ಹೆಚ್ಚು ಸಂಖ್ಯೆಯ ಉದ್ಯೋಗಿಗಳನ್ನು ಭಾರತೀಯ ಕೈಗಾರಿಕೆಗಳು ಕಳೆದ ತಿಂಗಳು ನೇಮಕ ಮಾಡಿಕೊಂಡಿವೆ.
ಡಾಲರ್ ಎದುರು ರೂಪಾಯಿ ಕುಸಿತ ಸೇರಿದಂತೆ ಹಣದುಬ್ಬರದ ಹೊರತಾಗಿಯೂ ದೇಶದಲ್ಲಿ ಈ ಬೆಳವಣಿಗೆ ಸಕಾರಾತ್ಮಕ ಎನಿಸಿದೆ.
ಎಸ್ ಆ್ಯಂಡ್ ಪಿ ಗ್ಲೋಬಲ್ ವರದಿಯ ಪ್ರಕಾರ, ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರಸ್ ಇಂಡೆಕ್ಸ್ ಸೆಪ್ಟೆಂಬರ್ನಲ್ಲಿ 55.1 ಇದ್ದದು, ಅಕ್ಟೋಬರ್ನಲ್ಲಿ 55.3ಕ್ಕೆ ಏರಿಕೆಯಾಗಿದೆ.
“ಅಕ್ಟೋಬರ್ನಲ್ಲಿ ಭಾರತೀಯ ಉತ್ಪಾದನಾ ವಲಯವು ಚೇತರಿಕೆ ಕಂಡಿದೆ. ಬೆಳವಣಿಗೆಯ ವೇಗದಲ್ಲಿ ಕಡಿತದ ಹೊರತಾಗಿಯೂ ಕೈಗಾರಿಕೆಗಳ ಆರ್ಡರ್ಗಳು ಮತ್ತು ಉತ್ಪಾದನೆಯಲ್ಲಿ ಏರಿಕೆ ಆಗಿದೆ,’ ಎಂದು ತಜ್ಞರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.