![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 2, 2022, 12:24 AM IST
ಪಡುಬಿದ್ರಿ: ಉ.ರಾ. ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳ ಶಟರ್ ಬೀಗ ಮುರಿದು, ಕಳ್ಳತನ ನಡೆಸಿದ ಘಟನೆ ಮಂಗಳವಾರ ಮುಂಜಾವ ಸಂಭವಿಸಿದೆ.
ಹೆಲ್ಮೆಟ್ ಮತ್ತು ಜಾಕೆಟ್ ಧರಿಸಿ ಯುವಕ ಬರುವ ಮತ್ತು ಹೋಗುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ಅವರ ಸೈಬರ್ ಕೆಫೆ, ಹೊಟೇಲ್ ಸ್ಪೈಸ್, ತವಕ್ಕಲ್ ಬೇಕರಿ, ಶಶಿ ಲಂಚ್ ಹೋಮ್ನ ಬೀಗ ಮುರಿದಿರುವ ಕಳ್ಳ ಅಲ್ಲಿರುವ ಚಿಲ್ಲರೆ ಹಣವನ್ನು ಮಾತ್ರ ದೋಚಿ ಪರಾರಿಯಾಗಿದ್ದಾನೆ.
ಲ್ಯಾಪ್ಟಾಪ್ ಒಯ್ಯದ ಕಳ್ಳ
ಬೆಳಗ್ಗೆ ಸುಮಾರು 5 ಗಂಟೆಯ ಸುಮಾರಿಗೆ ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೊಕ್ಕಿರುವುದು ಬೆಳಕಿಗೆ ಬಂದಿದೆ. ಕಳ್ಳ ಕೇವಲ ಚಿಲ್ಲರೆ ಹಣ ಮಾತ್ರ ಕಳ್ಳತನ ಮಾಡಿದ್ದಾನೆ.
ಸೈಬರ್ನಲ್ಲಿ ಲಕ್ಷಾಂತರ ರೂ. ಮೌಲ್ಯದ ಲ್ಯಾಪ್ಟಾಪ್ ಗಳಿದ್ದರು , ಅದನ್ನು ಆತ ಕದ್ದೊಯ್ದಿಲ್ಲ. ಪಡುಬಿದ್ರಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.