![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 3, 2022, 6:45 AM IST
ನವದೆಹಲಿ: ಆರು ರಾಜ್ಯಗಳಲ್ಲಿ ಖಾಲಿ ಇರುವ ಏಳು ವಿಧಾನಸಭೆ ಕ್ಷೇತ್ರಗಳಿಗೆ ಗುರುವಾರ ಉಪಚುನಾವಣೆ ನಡೆಯಲಿದೆ. ಇದು ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ನೇರ ಪೈಪೋಟಿಗೆ ಕಾರಣವಾಗಿದೆ.
ಉತ್ತರ ಪ್ರದೇಶದ ಗೋಲಾ ಗೋರಖ್ನಾಥ್ ಕ್ಷೇತ್ರ, ತೆಲಂಗಾಣದ ಮನುಗೊಡ, ಹರಿಯಾಣದ ಅದಂಪುರ್, ಬಿಹಾರದ ಮೊಕಮ ಮತ್ತು ಗೋಪಾಲ್ಗುಂಜ್, ಮಹಾರಾಷ್ಟ್ರದ ಅಂದೇರಿ ಪೂರ್ವ, ಒಡಿಶಾದ ಧಾಮನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮತದಾನದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆ ನಡೆಸಿದೆ. ಭದ್ರತೆಗಾಗಿ ಪೊಲೀಸರು ಮತ್ತು ಮೀಸಲು ಪಡೆಯ ತುಕುಡಿಗಳನ್ನು ನಿಯೋಜಿಲಾಗಿದೆ.
ಈ ಕ್ಷೇತ್ರಗಳಲ್ಲಿ ಇದಕ್ಕು ಮೊದಲು ಜಯಗಳಿಸಿದ ಪಕ್ಷಗಳೇ ಮೇಲುಗೈ ಸಾಧಿಸಲಿದೆಯೇ ಎಂಬುದನ್ನು ಫಲಿತಾಂಶ ಪ್ರಕಟವಾಗುವವರೆಗೂ ಕಾದುನೋಡಬೇಕಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.