ಅಕ್ಷರಸಂತನ ಕನಸು ನನಸು: ಪಿಯು ಕಾಲೇಜು ಮಂಜೂರು 


Team Udayavani, Nov 4, 2022, 6:55 AM IST

ಅಕ್ಷರಸಂತನ ಕನಸು ನನಸು: ಪಿಯು ಕಾಲೇಜು ಮಂಜೂರು 

ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು.

ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ ಕನಸು ಕಂಡವರು. ಮಂಗಳೂರಿನ ಹಂಪನಕಟ್ಟೆ ಬಳಿ ಬುಟ್ಟಿ ಯಲ್ಲಿ ಕಿತ್ತಳೆ ಹಣ್ಣುಗಳ ಮಾರಾಟ ಮಾಡುತ್ತಿದ್ದ ಹಾಜಬ್ಬ ನಿರಂತರವಾಗಿ ಶಾಸಕರು, ಸಚಿವರು, ಇಲಾಖೆ ಅಧಿಕಾರಿಗಳ ಬೆನ್ನುಬಿದ್ದ ಪರಿಣಾಮ 1999-2000ರ ಸಾಲಿಗೆ ನ್ಯೂಪಡು³ವಿಗೆ ಪ್ರಾಥಮಿಕ ಶಾಲೆ ಮಂಜೂರಾಗಿತ್ತು. ಅವರ ಈ ಅಪರೂಪದ ಯಶಸ್ಸಿನ ಹಾದಿ ಪತ್ರಿಕೆಗಳಲ್ಲಿ ಪ್ರಕಟವಾದ ಬಳಿಕ ಹಾಜಬ್ಬರಿಗೆ ವಿವಿಧ ಪ್ರಶಸ್ತಿಗಳು ಬಂದವು. ಅನಂತರ ಪ್ರೌಢ ಶಾಲೆ ಮಂಜೂರಾಯಿತು. ಒಂದು ಎಕರೆ 33 ಸೆಂಟ್ಸ್‌ನಲ್ಲಿ ಈಗಲೂ ಹಾಜಬ್ಬರ ಶಾಲೆ ನಡೆಯು ತ್ತಿದೆ. ಆದರೆ ಅವರ ಕನಸಿನ ಪಿಯು ಕಾಲೇಜು ಮಾತ್ರ ಇದುವರೆಗೆ ಕೈಗೂಡಿರಲಿಲ್ಲ. ಈಗ  ಅವರ ಪ್ರಯತ್ನದಿಂದ ಹಾಜಬ್ಬರ ಊರಿಗೆ ಪಿಯು ಕಾಲೇಜು ಮಂಜೂರಾಗಿದೆ.

ಸಂಸದರು, ಶಾಸಕರೆಲ್ಲರೂ ನೆರವಾಗಿದ್ದಾರೆ, ಕೆಲವು ಬಾರಿ ಬೆಂಗಳೂರಿಗೂ ತೆರಳಿದ್ದೇನೆ. ಪತ್ರಕರ್ತರೂ ಸಹಕಾರ ನೀಡಿದ್ದಾರೆ. ಅಂತೂ ನನ್ನೂರಿಗೆ ಪ.ಪೂ.ಕಾಲೇಜು ಮಂಜೂರಾಗಿದ್ದು, ತುಂಬಾ ಖುಷಿ ಯಾಗಿದೆ ಎಂದು ಹಾಜಬ್ಬ  ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.