ಮಾರುಕಟ್ಟೆಯಲ್ಲಿ ಬಿಡಾಡಿ ದನಗಳ ಕಾಟ


Team Udayavani, Nov 4, 2022, 3:12 PM IST

news-13

ಕಾರಟಗಿ: ಪಟ್ಟಣದ ವಾರದ ಸಂತೆ ಮಾರುಕಟ್ಟೆಯಲ್ಲಿ ಸಂತೆಯ ದಿನವಾದ ಬುಧವಾರ ಬಿಡಾಡಿ ದನಗಳ ಹಾವಳಿಗೆ ತರಕಾರಿ ವ್ಯಾಪಾರಿಗಳು ಬೇಸತ್ತಿದ್ದು, ವ್ಯಾಪಾರ ಬಿಟ್ಟು ಬಿಡಾಡಿ ದನಗಳನ್ನು ಕಾಯಬೇಕಾದ ಸ್ಥಿತಿ ಬಂದೊದಗಿದೆ.

ಪಟ್ಟಣದ ವಾರದ ಸಂತೆ ಮಾರುಕಟ್ಟೆ ಸುಸಜ್ಜಿತವಾಗಿದ್ದರು ಕೂಡ ಸೂಕ್ತ ಸೌಕರ್ಯ ಇಲ್ಲ. ವ್ಯಾಪಾರಿ ಕಟ್ಟೆಗಳು ಇವೆ. ಆದರೆ ವ್ಯಾಪಾರಸ್ಥರು ಕಟ್ಟೆ ಬಳಸದೇ ನೆಲದಲ್ಲೇ ಕುಳಿತು ವ್ಯಾಪಾರ ಮಾಡಲು ಬಯಸುತ್ತಿದ್ದು, ಹೀಗಾಗಿ ಬೀಡಾಡಿ ದನಗಳಿಗೆ ಸಂತೆ ಬಂತೆಂದರೆ ಹಬ್ಬವಾಗುತ್ತದೆ.

ಆವರಣ ಗೋಡೆ ನಿರ್ಮಿಸಿದ್ದರೂ ಗೇಟ್‌ ವ್ಯವಸ್ಥೆ ಇಲ್ಲದೇ ಬೀದಿ ದನಗಳು ಸಂತೆ ಮಾರುಕಟ್ಟೆಗೆ ನುಗ್ಗುತ್ತವೆ. ವ್ಯಾಪಾರಿಗಳು ಹಾಕಿದ ತರಕಾರಿ ರಾಶಿಗೆ ಬಾಯಿ ಹಾಕಿ ತಿನ್ನಲು ಪ್ರಯತ್ನಿಸುತ್ತವೆ. ಇತ್ತ ವರ್ತಕರು ವ್ಯಾಪಾರದಲ್ಲಿ ಮಗ್ನರಾಗಿರುತ್ತಾರೆ. ಸಂತೆಗೆ ಬಂದ ಗ್ರಾಹಕರು ಕೂಗಿದಾಗ ವರ್ತಕರು ಎಚ್ಚೆತ್ತುಕೊಂಡು ದನಗಳನ್ನು ಓಡಿಸುತ್ತಾರೆ.

ಸಂತೆ ಮಾರುಕಟ್ಟೆಯ ಸುತ್ತಲಿನ ಆವರಣಕ್ಕೆ ಮೂರು ಕಡೆ ಮುಖ್ಯ ದ್ವಾರಗಳನ್ನು ಬಿಟ್ಟಿದ್ದು ಯಾವುದಕ್ಕೂ ಸೂಕ್ತವಾದ ಗೇಟ್‌ ಇಲ್ಲ. ಹೀಗಾಗಿ ಬೀಡಾಡಿ ದನಗಳ, ಹಂದಿಗಳ, ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಅಲ್ಲದೇ ಬೈಕ್‌ಗಳ ಬ್ಯಾಗ್‌ನಲ್ಲೂ ತರಕಾರಿ ಸೇರಿದಂತೆ ದಿನಸಿ ವಸ್ತು ಇಡುವಂತಿಲ್ಲಾ. ಇದರಿಂದ ಸಂತೆಗೆ ಬರುವವರು ಬೇಸತ್ತಿದ್ದಾರೆ.

ಸಂತೆ ಮಾರುಕಟ್ಟೆಯನ್ನು ಎಪಿಎಂಸಿ ವತಿಯಿಂದ ನಿರ್ಮಿಸಲಾಗಿದೆ. ಈ ಕುರಿತು ಮಾರುಕಟ್ಟೆಯ ಸುರಕ್ಷತೆ ಬಗ್ಗೆ ಅವಶ್ಯ ಸೌಕರ್ಯ ಒದಗಿಸುವಂತೆ ಎಪಿಎಂಸಿ ಕಾರ್ಯದರ್ಶಿಯವರಿಗೆ ಪತ್ರದ ಮೂಲಕ ತಿಳಿಸಿದ್ದೇನೆ. ಪಶು ಇಲಾಖೆ ಸಭೆ ನಡೆಸಿ ಬಿಡಾಡಿ ಹಾಗೂ ಸಾಕು ದನಗಳನ್ನು ಗುರುತಿಸಿ ಅವುಗಳಿಗೆ ಗುರುತಿನ ಉಂಗುರ ಹಾಕಲು ನಿರ್ಧರಿಸಿದ್ದಾರೆ. ಆದರೆ ವ್ಯಾಪಾರಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅತಿ ಶೀಘ್ರದಲ್ಲೇ ಸಂತೆ ಮಾರುಕಟ್ಟೆ ಆವರಣಕ್ಕೆ ಗೇಟ್‌ ವ್ಯವಸ್ಥೆ ಕಲ್ಪಿಸುತ್ತೇನೆ. zರಡ್ಡಿರಾಯನಗೌಡ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

dw

Kundapura: ಕುಸಿದು ಬಿದ್ದು ವ್ಯಕ್ತಿ ಸಾವು

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.