ಮುಂಡಾಜೆ ಆರೋಗ್ಯ ಉಪ ಕೇಂದ್ರ; ನ. 7ರಿಂದ ಸಾರ್ವಜನಿಕ ಸೇವೆ ಒದಗಿಸುವಂತೆ ಆದೇಶ


Team Udayavani, Nov 7, 2022, 11:05 AM IST

4

ಬೆಳ್ತಂಗಡಿ: ರಾ.ಹೆ. 73ರ ಸಮೀಪದ ಮುಂಡಾಜೆ ಸಿಎ ಬ್ಯಾಂಕ್‌ನ ಹಳೆ ಕೇಂದ್ರ ಕಚೇರಿಯ ಬಳಿ ಸುಮಾರು 30 ಲಕ್ಷ ರೂ. ಅನುದಾನದಲ್ಲಿ 1,200 ಚದರಡಿ ವಿಸ್ತೀರ್ಣದ ಕಟ್ಟಡದಲ್ಲಿ ರೋಗಿಗಳ ಪ್ರಥಮ ಚಿಕಿತ್ಸೆಗೆ ಸಿದ್ಧಗೊಂಡಿದ್ದ ಮುಂಡಾಜೆ ಆರೋಗ್ಯ ಉಪಕೇಂದ್ರ ರೋಗಿಗಳ ಸೇವೆಗೆ ಲಭ್ಯವಾಗುವ ಹಂತದಲ್ಲಿದೆ.

ಮೂರು ವರ್ಷಗಳ ಹಿಂದೆ ನಿರ್ಮಾಣಗೊಂಡು ಸೇವೆಗೆ ತೆರೆದುಕೊಳ್ಳದೆ ಇದ್ದ ಮುಂಡಾಜೆ ಆರೋಗ್ಯ ಉಪ ಕೇಂದ್ರದಲ್ಲಿ ನ. 7ರಿಂದ ಸಾರ್ವಜನಿಕ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್‌ ಆದೇಶಿಸಿದ್ದಾರೆ.

ಸುದಿನ ವರದಿ

ಕಟ್ಟಡ ರಚನೆಗೊಂಡರೂ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುವಂತಾಗಿರುವ ಕುರಿತು “ಸುದಿನ’ ಈ ಹಿಂದೆ ವರದಿ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಈ ವಿಚಾರವಾಗಿ ಹಿಂದಿನ ಡಿಸಿ ಡಾ| ರಾಜೇಂದ್ರ ಕೆ.ವಿ. ಕೋವಿಡ್‌ ಸಂದರ್ಭದಲ್ಲಿ ಕಾರ್ಯಾರಂಭಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ಇದೀಗ ಡಿಎಚ್‌ಒ ಡಾ| ಜಗದೀಶ್‌, ಡಿಪಿಎಂ ಅಶ್ರಫ್‌, ತಾ| ಡಿಎಚ್‌ಒ ಪ್ರಕಾಶ್‌ ಕಟ್ಟಡವನ್ನು ಪರಿಶೀಲಿಸಿ ಕೂಡಲೇ ಸೇವೆಗೆ ಸಿದ್ಧಪಡಿಸುವಂತೆ ಮುಂಡಾಜೆ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದ್ದಾರೆ.

ಕೇಂದ್ರದಿಂದ ಅನುಕೂಲ ಕಿರಿಯ ಆರೋಗ್ಯ ಸಹಾಯಕಿಯರು ಹೊರರೋಗಿಗಳಿಗೆ ಚಿಕಿತ್ಸೆ ಬಗ್ಗೆ ಮಾಹಿತಿ, ಇಲಾಖೆ ಸೂಚಿಸಿದ ಔಷಧಗಳನ್ನು ನೀಡಬಹುದಾಗಿದೆ. ಹೊರ ಊರುಗಳಿಂದ ಬರುವ, ಅಗತ್ಯವಿರುವ ಆರೋಗ್ಯ ಸಹಾಯ ಕರಿಗೆ ತಂಗಲು ಪ್ರತ್ಯೇಕ ಕೊಠಡಿಯೂ ಇದೆ. ಶುಚಿತ್ವ, ಇತರ ವ್ಯವಸ್ಥೆಗಳು ಮರು ನಿರ್ಮಾಣ ಆಗಬೇಕಿದ್ದು ಇದಕ್ಕೆ ಒಂದೆರಡು ದಿನ ಬೇಕಾಗುವ ಸಾಧ್ಯತೆ ಇದೆ.

ಪರಿಶೀಲಿಸಲಾಗಿದೆ: ಉಪಕೇಂದ್ರಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗಿದೆ. ತತ್‌ ಕ್ಷಣ ಇಲ್ಲಿನ ವ್ಯವಸ್ಥೆಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಮುಂಡಾಜೆ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಲಾಗಿದೆ. –ಡಾ| ಜಗದೀಶ್‌, ಡಿಎಚ್‌ಒ, ಆರೋಗ್ಯ ಇಲಾಖೆ, ದ.ಕ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.