![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 9, 2022, 6:35 AM IST
ಬೆಂಗಳೂರು: ಭಾರತವು ಸ್ವದೇಶಿ ನಿರ್ಮಿತ ಮರು ಬಳಕೆ ಮಾಡಬಲ್ಲ ವಾಹನ: ಸ್ಪೇಸ್ ಶಟಲ್ ಅನ್ನು ಅಭಿವೃದ್ಧಿಪಡಿಸಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿದೆ. ಸದ್ಯದಲ್ಲೇ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.
ಇಸ್ರೋ ಸಂಸ್ಥೆಯು ತಾನು ನಿರ್ಮಿಸಿರುವ ಮೊದಲ ಮರುಬಳಕೆಯ ಲಾಂಚ್ ವೆಹಿಕಲ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್(ಆರ್ಎಲ್ವಿ-ಟಿಡಿ)ಯನ್ನು ಚಳ್ಳಕೆರೆಯ ಏರೋನ್ಯಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಇದೇ ಮೊದಲ ಬಾರಿಗೆ ರನ್ವೇ ಲ್ಯಾಂಡಿಂಗ್ ಎಕ್ಸ್ಪೆರಿಮೆಂಟ್(ಆರ್ಎಲ್ವಿ-ಎಲ್ಇಎಕ್ಸ್) ನಡೆಸಲಿದೆ. ಇದಕ್ಕೆ ವಾತಾವರಣವೂ ಪೂರಕವಾಗಿರಬೇಕು. ಈ ಬಗ್ಗೆ ಗಮನ ಹರಿಸುತ್ತಿದ್ದೇವೆ. ಎಲ್ಲ ಸರಿಹೋದ ಮೇಲೆ ಲಾಂಚ್ ಮಾಡುತ್ತೇವೆ ಎಂದು ಸೋಮನಾಥ್ ಅವರು ತಿಳಿಸಿದ್ದಾರೆ.
ಹೇಗೆ ಪರೀಕ್ಷೆ?
ಇಸ್ರೋ ಅಧಿಕಾರಿಗಳ ಪ್ರಕಾರ, ಆರ್ಎಲ್ವಿ ವಿಂಗ್ ಹಾಡಿಯನ್ನು ಹೆಲಿಕಾಪ್ಟರ್ ಮೂಲಕ ಮೂರರಿಂದ ಐದು ಕಿ.ಮೀ.ಗಳವರೆಗೆ ಮೇಲಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಮೇಲಿನಿಂದ ರನ್ವೇಗೆ ನಾಲ್ಕರಿಂದ ಐದು ಕಿ.ಮೀ. ದೂರವಿರುವಾಗ ಇದನ್ನು ಹೆಲಿಕಾಪ್ಟರ್ನಿಂದ ರಿಲೀಸ್ ಮಾಡಲಾಗುತ್ತದೆ. ಇದನ್ನು ಬಿಟ್ಟ ಮೇಲೆ ಆರ್ಎಲ್ವಿಯ ಗೈಡ್ನೊಂದಿಗೆ ರನ್ವೇ ಕಡೆಗೆ ಇದನ್ನು ಕರೆತರಲಾಗುತ್ತದೆ. ಬಳಿಕ ಸುರಕ್ಷಿತವಾಗಿ ಇಳಿಸಲಾಗುತ್ತದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.