ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಸುದ್ದಿ: ಇಲಾಖೆ ಲೋಪವಲ್ಲ ಶಿಕ್ಷಣ ಇಲಾಖೆ ಸ್ಪಷ್ಟನೆ


Team Udayavani, Nov 9, 2022, 6:33 AM IST

ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಸುದ್ದಿ: ಇಲಾಖೆ ಲೋಪವಲ್ಲ ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಟಿಇಟಿ-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಸುದ್ದಿ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಅಥವಾ ಸರಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಪ್ರತಿ ಅಭ್ಯರ್ಥಿಯು ಟಿಇಟಿ-2022 ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ಮುನ್ನ ತಾವೇ ತಮ್ಮ ಯೂಸರ್‌ ಐಡಿ ಹಾಗೂ ಪಾಸ್‌ವರ್ಡ್‌ ಸೃಷ್ಟಿಸಿಕೊಂಡು ನೋಂದಣಿ ಮಾಡಿಕೊಳ್ಳುತ್ತಾರೆ. ಈ ರೀತಿ ಸೃಷ್ಟಿಸಿಕೊಂಡ ಯೂಸರ್‌ ಐಡಿ ಹಾಗೂ ಪಾಸ್‌ವರ್ಡ್‌ ಮಾಹಿತಿ ಸಂಪೂರ್ಣ ಗೌಪ್ಯ ಹಾಗೂ ಅಭ್ಯರ್ಥಿಯ ಖಾಸಗಿ ಮಾಹಿತಿಯಾಗಿರುತ್ತದೆ. ಇವುಗಳನ್ನು ಬಳಸಿ ಲಾಗಿನ್‌ ಆಗುವುದರ ಮೂಲಕ ಅಭ್ಯರ್ಥಿಯು ತನ್ನ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಪೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್‌ಲೋಡ್‌ ಮಾಡಿದ ನಂತರ ಅಭ್ಯರ್ಥಿಯು ತಾನು ನೀಡಿರುವ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ಅರ್ಜಿ ಸಬ್‌ಮೀಟ್‌ ಮಾಡಿದ ಬಳಿಕವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ಆನ್‌ಲೈನ್‌ ಅರ್ಜಿಯ ಪ್ರಿಂಟ್‌ ಪಡೆಯುತ್ತಾರೆ ಎಂದು ಇಲಾಖೆ ತಿಳಿಸಿದೆ.

ಅಭ್ಯರ್ಥಿಯು ತನ್ನ ಅರ್ಜಿಸಂಖ್ಯೆ ಹಾಗೂ ಜನ್ಮದಿನಾಂಕ ನಮೂದಿಸಿ ತನ್ನ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುತ್ತಾರೆ. ಈ ತಂತ್ರಾಂಶವು ಕೆಎಸ್‌ಡಬ್ಲ್ಯೂ ಎಎನ್‌ ಅಂತರ್ಜಾಲ ಸೌಲಭ್ಯ ಹೊಂದಿದ್ದು, ಕರ್ನಾಟಕ ಸರಕಾರದ ಇ-ಆಡಳಿತ ಇಲಾಖೆಯ ಸ್ಟೇಟ್‌ ಡೇಟಾ ಸೆಂಟರ್‌ (ಎಸ್‌ಡಿಸಿ) ನಿಯಂತ್ರಣದ ಸರ್ವರ್‌ನಲ್ಲಿ ಅಳವಡಿಸಲಾಗಿರುತ್ತದೆ. ಹೀಗಾಗಿ ನಮ್ಮ ಕಚೇರಿಯ ತಂತ್ರಾಂಶವು ಸಂಪೂರ್ಣ ಸುರಕ್ಷಿತವಾಗಿದೆ. ಅಭ್ಯರ್ಥಿಯನ್ನು ಹೊರತುಪಡಿಸಿ ಇತರರು ಅನ್‌ಲೈನ್‌ ಅರ್ಜಿಯಲ್ಲಿ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ.

ಏನಿದು ಪ್ರಕರಣ ?
ನ.6ರಂದು ನಡೆದ ಟಿಇಟಿ-2022ರ ಪರೀಕ್ಷೆಯು ರಾಜ್ಯದ ಜಿಲ್ಲೆಗಳಲ್ಲಿನ 781 ಕೇಂದ್ರಗಳಲ್ಲಿ ನಡೆದಿದ್ದು, 3,32,913 ಅಭ್ಯರ್ಥಿಗಳು ಹಾಜರಾಗಿದ್ದಾರೆ. ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಾಗಿದ್ದ ಚಿಕ್ಕಮಗಳೂರಿನ ಮಹಿಳಾ ಅಭ್ಯರ್ಥಿಯೊಬ್ಬರು ಶಿವಮೊಗ್ಗದ ಸೈಬರ್‌ ಕೇಂದ್ರವೊಂದರಲ್ಲಿ ಹಾಲ್‌ ಟಿಕೆಟ್‌ ಪ್ರವೇಶ ಪತ್ರ ತೆಗೆದಿದ್ದರು. ಅದರಲ್ಲಿ ಅಭ್ಯರ್ಥಿಯ ಫೋಟೊ ಇರುವ ಜಾಗದಲ್ಲಿ ಅಶ್ಲೀಲ ಚಿತ್ರವಿತ್ತು ಎನ್ನಲಾಗಿದೆ. ಇದೀಗ ಈ ಒಂದು ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಅಳವಡಿಕೆಯಾಗಿರುವುದು ಹೇಗೆ ? ಎಂಬ ಬಗ್ಗೆ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.