![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
ಕನಕಪುರ :ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನದದಲ್ಲಿದ್ದ ತಂದೆ ಮಗ ಸಾವು
Team Udayavani, Nov 11, 2022, 9:32 PM IST
![1ewqe](https://www.udayavani.com/wp-content/uploads/2022/11/1ewqe-620x267.jpg)
ಅಪಘಾತದಲ್ಲಿ ಮೃತಪಟ್ಟ ಮಹೇಶ್
ಕನಕಪುರ: ತಾಲೂಕಿನ ಸಾತನೂರು ಹೋಬಳಿ ತೋಟಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮತ್ತು ಮಗ ಸಾವನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ತೋಟಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಈ ಘಟನೆ ನಡೆದಿದ್ದು ಸಾತನೂರು ಹೋಬಳಿ ತೋಟಹಳ್ಳಿ ಗ್ರಾಮದ ಚಿಕ್ಕಪುಟ್ಟಯ್ಯ (60) ಮತ್ತು ಅವರ ಮಗ ಮಹೇಶ್ (30) ಮೃತಪಟ್ಟ ದುರ್ದೈವಿಗಳು. ಇಬ್ಬರು ದ್ವಿಚಕ್ರ ವಾಹನದದಲ್ಲಿ ತಮ್ಮ ಮನೆ ಹೋಗುತ್ತಿದ್ದಾಗ ಘಟನೆ ನಡೆದಿದೆ
ದ್ವಿಚಕ್ರವಾಹನದಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದ ತಂದೆ ಮಗ ಇಬ್ಬರು ಶುಕ್ರವಾರ ವ್ಯಾಪಾರ ಮುಗಿಸಿಕೊಂಡು ತೋಟಹಳ್ಳಿಯಲ್ಲಿರುವ ಮನೆಯ ಕಡೆಗೆ ಹೋಗುತ್ತಿದ್ದಾಗ ತೋಟಹಳ್ಳಿ ಗ್ರಾಮದಿಂದ ವೇಗವಾಗಿ ಬಂದ ಕಾರಿನ ನಡುವೆ ಕೆರೆಯ ಬಳಿ ರಸ್ತೆ ತಿರುವಿನಲ್ಲಿ ಮುಖಾಮುಖಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಸಾತನೂರು ಪೊಲೀಸರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.