ಸೋಮವಾರದ ರಾಶಿ ಫಲ; ಧನಾಗಮನಕ್ಕೆ ಸರಿಯಾಗಿ ವ್ಯಯವೂ ಸಂಭವ, ದೀರ್ಘ‌ ಪ್ರಯಾಣ


Team Udayavani, Nov 14, 2022, 8:39 AM IST

1

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಮನೋರಂಜನೆ ಪ್ರದೇಶದಲ್ಲಿ ಆಹಾರ ಸೇವನೆಯಲ್ಲಿ ಮುಂಜಾಗ್ರತೆ ಅಗತ್ಯ ಬೇಕು. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ. ಸಮಾಧಾನಕರ ಪರಿಸ್ಥಿತಿ. ಸಹೋದರ ಸಮಾನರಿಂದ ಸಹಕಾರ ಲಭ್ಯ.

ವೃಷಭ: ಗೃಹೋಪಯೋಗಿ ವಸ್ತುಗಳ ಸಂಗ್ರಹ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರತಿಫ‌ಲ. ದಾಂಪತ್ಯ ತೃಪ್ತಿದಾಯಕ. ಮಕ್ಕಳು, ಜ್ಞಾನ ವಿದ್ಯೆ ವಿಚಾರಗಳಲ್ಲಿ ಅಧಿಕ ಸಂತೋಷ.

ಮಿಥುನ: ಸರಿಯಾದ ಲೆಕ್ಕಾಚಾರದೊಂದಿಗೆ ಕೆಲಸ ಕಾರ್ಯಗಳನ್ನು ನಿರ್ವಹಿಸಿದರೆ ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಅನಗತ್ಯ ವಿಚಾರದಲ್ಲಿ ಪ್ರಗತಿ. ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ.

ಕರ್ಕ: ನಿರೀಕ್ಷಿಸಿದಂತೆ ಅಧಿಕ ಧನಾರ್ಜನೆ. ಸ್ಥಾನ ಗೌರವಾದಿ ಲಭ್ಯ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಸಿಂಹ: ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ಧನಾಗಮನಕ್ಕೆ ಸರಿಯಾಗಿ ವ್ಯಯವೂ ಸಂಭವ. ದಂಪತಿಗಳಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ಸಂತೋಷ. ಜ್ಞಾನ ವಿದ್ಯೆಯಿಂದಲೂ ತೃಪ್ತಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ.

ಕನ್ಯಾ: ಅಧಿಕ ಪರಿಶ್ರಮ. ದೇಹಾಯಾಸ ಸಂಭವ. ಪೂರ್ವಾಪರ ತಿಳಿದು ಜವಾಬ್ದಾರಿ ಪಡೆದು ಕಾರ್ಯ ನಿರ್ವಹಿಸಿ. ಆಮಿಷಕ್ಕೆ ಒಳಗಾಗದಿರಿ. ಹಣಕಾಸಿನ ಕೊರತೆ ಆಗದು. ಗುರುಹಿರಿಯರ ಉತ್ತಮ ಸಹಕಾರ ಪ್ರಾಪ್ತಿ. ಸಂದಬೋìಚಿತ ಉಪಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ.

ತುಲಾ: ಸರಿಯಾದ ಉತ್ತಮ ಆಲೋಚನೆ ಯೋಜನೆ ಅನುಷ್ಠಾನದಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಕಂಡು ಬರುವುದು. ಹೆಚ್ಚಿದ ಸ್ಥಾನಮಾನ ಗೌರವ ಆದರಗಳು. ಆರೋಗ್ಯ ವಿಚಾರದಲ್ಲಿ ಉದಾಸೀನತೆ ಮಾಡದಿರಿ.

ವೃಶ್ಚಿಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಖರ್ಚು ವೆಚ್ಚಗಳು ತೋರಿಬಂದಾವು. ಉತ್ತಮ ಜವಾಬ್ದಾರಿಯುತ ಮಾತು ಕಾರ್ಯ ವೈಖರಿಯಿಂದ ಜನಮನ್ನಣೆ ಗೌರವಾದಿ ಪ್ರಾಪ್ತಿ. ಗುರುಗಳು ಬಂಧು ಜನರಿಂದ ಉತ್ತಮ ಸಹಕಾರ.

ಧನು: ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸಾನ್ನಿಧ್ಯ ಸಂದರ್ಶನ. ದೀರ್ಘ‌ ಪ್ರಯಾಣ. ಸ್ಥಿರವಾದ ನಾಯಕತ್ವ ಗುಣದಿಂದ ಸಮಾಜದಲ್ಲಿ ಮಾನ್ಯತೆ. ಆಸ್ತಿ ವಿಚಾರದಲ್ಲಿ ಪ್ರಗತಿ. ದೂರದ ಮಿತ್ರರ ಸಹಕಾರ ಪ್ರೋತ್ಸಾಹ. ಆರೋಗ್ಯ ಸುದೃಢ.

ಮಕರ: ಸಂಸಾರದೊಂದಿಗೆ ದೂರ ಪ್ರಯಾಣ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ದ್ವಂದ್ವ ನಿಲುವು ಸಲ್ಲದು. ಬಹು ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ. ಉತ್ತಮ ಧನಾರ್ಜನೆ. ಗುರುಹಿರಿಯರೊಂದಿಗೆ ಸಮಾದಾನದಿಂದಿರಿ.

ಕುಂಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ಜವಾಬ್ದಾರಿಯಿಂದ ತೊಂದರೆ ಸಂಭವ. ದಾಕ್ಷಿಣ್ಯದ ಮಾತು ಬೇಡ. ನೇರ ನುಡಿಯಿಂದ ಅನುಕೂಲ ವಾತಾವರಣ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು.

ಮೀನ: ಆರೋಗ್ಯದಲ್ಲಿ ಸಣ್ಣಪುಟ್ಟ ಕಿರಿಕಿರಿ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಧನಾಗಮನವಿರದು. ಬೇಸರ ಮಾಡದೇ ಕಾರ್ಯ ಪ್ರವೃತ್ತರಾಗಿ. ಪರರಿಗೆ ವಚನ ನೀಡುವಾಗ ಮುಂಜಾಗ್ರತೆ ಅಗತ್ಯ. ಅನ್ಯರ ಮೇಲೆ ಅವಲಂಬಿತರಾಗದೆ ಸ್ವಂತಿಕೆಯಿಂದ ಕಾರ್ಯ ಪ್ರವೃತ್ತರಾಗಿರಿ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.