ಬಳ್ಕುಂಜೆ – ಕಡಮ ಕ್ರಾಸ್‌; ರಸ್ತೆ ಬದಿ ಬೆಳೆದು ನಿಂತ ಹುಲ್ಲು, ಸಂಚಾರಕ್ಕೆ ತಡೆ


Team Udayavani, Nov 14, 2022, 1:00 PM IST

10

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಡಮ ಕ್ರಾಸ್‌ನಿಂದ ಬಳ್ಕುಂಜೆಯ ಪಶು ಆಸ್ಪತ್ರೆಯ ತನಕ ರಸ್ತೆಯ ಕೆಲವು ಪ್ರದೇಶದಲ್ಲಿ ರಸ್ತೆಯ ಎರಡು ಭಾಗದಲ್ಲಿ ಹುಲ್ಲು ಬೆಳೆದು ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಶಾಲಾ – ಕಾಲೇಜುಗಳಿರುವ ಪರಿಸರ ಇದಾಗಿದ್ದು, ನಿತ್ಯ ಸಾವಿರಾರು ವಿದ್ಯಾರ್ಥಿ ಗಳು ಇಲ್ಲಿ ಸಂಚರಿಸುತ್ತಾರೆ. ಶಾಲಾ ಮಕ್ಕಳ ವಾಹನ ಇಲ್ಲಿ ದಿನ ಸಂಚರಿಸುವುದರಿಂದ, ಕಿರಿದಾದ ಜಾಗದಿಂದ ಎದುರಿನಿಂದ ಬರುವ ವಾಹನಗಳಿಗೆ ಜಾಗ ಕೊಡುವುದು ಸಮಸ್ಯೆಯಾಗಿದೆ. ಜತೆಗೆ ಈ ವೇಳೆಯಲ್ಲಿ ಪಾದಚಾರಿಗಳು ಬಹಳ ತೊಂದರೆಗೆ ಒಳಪಡುತ್ತಿದ್ದಾರೆ.

ಹೆಚ್ಚುತ್ತಿರುವ ಅಪಘಾತ

ಕಳೆದ ಕಲವು ದಿನಗಳ ಹಿಂದೆ ಅಪಘಾತ ಸಂಭವಿಸಿದೆ. ಅಗಲ ಕಿರಿದಾದ ರೆಸ್ತೆಯಲ್ಲಿ ತಿರುವು ಜಾಸ್ತಿ ಇರುವುದರಿಂದ ಅಪಘಾತಗಳು ಜಾಸ್ತಿ ಸಂಭವಿಸುತ್ತಿದೆ. ಆದುದರಿಂದ ಸಂಬಂಧ ಪಟ್ಟ ಇಲಾಖೆಯವರು ಹಾಗೂ ಗ್ರಾಮ ಪಂಚಾಯತ್‌ ಈ ಸಮಸ್ಯೆಯ ಕಡೆ ಗಮನ ಹರಿಸಿ ಹುಲ್ಲು ಪೊದೆ ತರೆವು ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿದೆ.

ಇದರೊಂದಿಗೆ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಪಲಿಮಾರಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಈ ರಸ್ತೆಯನ್ನು ಇನ್ನಷ್ಟು ಅಗಲಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾದ ಅಗತ್ಯವಿದೆ.

ಕುಸಿದ ಮೋರಿ

ಬಳ್ಕುಂಜೆ ಪಶು ವೈದ್ಯ ಆಸ್ಪತ್ರೆಯ ಸಮೀಪದಲ್ಲಿ ಒಂದು ಬದಿಯಲ್ಲಿ ಮೋರಿ ಕುಸಿದು ಹೋಗಿರುವುದರಿಂದ ದೊಡ್ಡ ಹೊಂಡ ಉಂಟಾಗಿದ್ದು ಅಪಾಯಕಾರಿಯಾಗಿದೆ ಹಾಗೂ ಸುತ್ತಲು ಹುಲ್ಲು ಬೆಳೆದಿದ್ದು ಹತ್ತಿರ ಬರುವ ತನಕ ಹೊಂಡ ಕಾಣುವುದಿಲ್ಲ , ಇದರಿಂದ ದ್ವಿಚಕ್ರ ಚಾಲಕರು ಬಿದ್ದು, ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.