![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 17, 2022, 5:49 PM IST
ಸಿಡ್ನಿ: ಅತ್ಯಾಚಾರ ಆರೋಪದಡಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾದ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರಿಗೆ ಸಿಡ್ನಿಯ ಡೌನಿಂಗ್ ಸೆಂಟರ್ ಸ್ಥಳೀಯ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
31 ವರ್ಷದ ಬ್ಯಾಟರ್ ಗುಣತಿಲಕ ಅವರು ಟಿ20 ವಿಶ್ವಕಪ್ ಗೆಂದು ಆಸ್ಟ್ರೇಲಿಯಾಗೆ ತೆರಳಿದ್ದರು. ಆದರೆ, ಡೇಟಿಂಗ್ ಅಪ್ಲಿಕೇಶನ್ ನಲ್ಲಿ ಪರಿಚಯವಾದ ಆಸ್ಟ್ರೇಲಿಯಾದ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯದ ಆರೋಪದಡಿಯಲ್ಲಿ ಸಿಡ್ನಿ ಪೊಲೀಸರು ಅ.6ರಂದು ಬಂಧಿಸಿದ್ದರು.
ಇದಾದ ಬಳಿಕ ಟಿಂಡರ್ ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ:ಪುಷ್ಪ-2 ಚಿತ್ರದ ಅಪ್ಡೇಟ್ ಕೊಡಿ..ಬ್ಯಾನರ್ ಹಿಡಿದು ಬೀದಿಗಿಳಿದ ಅಲ್ಲು ಅರ್ಜುನ್ ಫ್ಯಾನ್ಸ್
ಗುಣತಿಲಕ ಅವರು ಸಿಡ್ನಿಯಲ್ಲಿ 11 ದಿನಗಳ ಕಾಲ ಸೆರೆವಾಸ ಅನುಭವಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಜಾನೆಟ್ ವಾಲ್ಕ್ವಿಸ್ಟ್ ಗುರುವಾರ ಸಿಡ್ನಿಯ ಡೌನಿಂಗ್ ಸೆಂಟರ್ ಸ್ಥಳೀಯ ನ್ಯಾಯಾಲಯದಲ್ಲಿ ಶ್ರೀಲಂಕಾದ ಕ್ರಿಕೆಟಿಗನಿಗೆ ಜಾಮೀನು ಮಂಜೂರು ಮಾಡಿದರು. ಅವರು ಪಾರ್ಕಿಲಿಯಾ ಜೈಲಿನಿಂದ ವಿಡಿಯೋ ಮೂಲಕ ಕಾಣಿಸಿಕೊಂಡರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.