ಹೂವಿನ ಅಂಗಡಿಯ ಶಟರ್‌ ಮುರಿದು 9 ಲಕ್ಷ ರೂ.ನಗದು, ಸಿಸಿ ಕೆಮರಾ ಡಿವಿಆರ್‌ ಕಳವು


Team Udayavani, Nov 17, 2022, 9:44 PM IST

ಹೂವಿನ ಅಂಗಡಿಯ ಶಟರ್‌ ಮುರಿದು 9 ಲಕ್ಷ ರೂ.ನಗದು, ಸಿಸಿ ಕೆಮರಾ ಡಿವಿಆರ್‌ ಕಳವು

ಮಂಗಳೂರು: ನಗರದ ಕೆ.ಎಸ್‌. ರಾವ್‌ ರಸ್ತೆಯ ನಲಪಾಡ್‌ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಕಳವಾಗಿದೆ.

ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಅಂಗಡಿಯಾಗಿದ್ದು, ಕಳೆದ 12 ವರ್ಷಗಳಿಂದ ಹೋಲ್‌ಸೇಲ್‌ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಅವರು ಪ್ರತಿನಿತ್ಯ ವ್ಯಾಪಾರದ ಹಣ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಬುಧವಾರ ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್‌ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು.

ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್‌ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್‌ ಲಾಕ್‌ ಮುುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್‌ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್‌ ಲಾಕ್‌ ಮುರಿದು ಅದರಲ್ಲಿದ್ದ 9 ಲಕ್ಷ ರೂ. ಕಳವು ಮಾಡಿರುವುದು ಕಂಡುಬಂದಿದೆ.

ಮಾತ್ರವಲ್ಲದೆ ಅಂಗಡಿಯೊಳಗಡೆ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್‌ ಮತ್ತು ಮಾನಿಟರ್‌ ಇರಿಸಿದ ಬಾಕ್ಸ್‌ ಅನ್ನು ತೆರೆದು ಸುಮಾರು 10 ಸಾವಿರ ರೂ. ಮೌಲ್ಯದ ಡಿವಿಆರ್‌ ಅನ್ನೂ ತೆಗೆದುಕೊಂಡು ಹೋಗಿರುವುದು ಗಮನಕ್ಕೆ ಬಂದಿದೆ.

ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರುವವರಿದ್ದುದರಿಂದ ಸುಮಾರು 1 ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.