ನಭಕ್ಕೆ ಇಂದು ವಿಕ್ರಂ-ಎಸ್‌


Team Udayavani, Nov 18, 2022, 6:35 AM IST

ನಭಕ್ಕೆ ಇಂದು ವಿಕ್ರಂ-ಎಸ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಈಗಾಗಲೇ ಹಲವು ಮಹತ್ವದ ದಾಖಲೆಗಳನ್ನು ಸಾಧಿಸಿರುವ ದೇಶ ಶುಕ್ರವಾರ ಇನ್ನೊಂದು ಇತಿಹಾಸ ನಿರ್ಮಿಸಲು ಮುಂದಾಗಿದೆ. ಶ್ರೀಹರಿಕೋಟಾದಲ್ಲಿ ಇರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಹೈದರಾಬಾದ್‌ನ ಖಾಸಗಿ ಕಂಪನಿ ಸ್ಕೈರೂಟ್‌ ಏರೋಸ್ಪೇಸ್‌ ನಿರ್ಮಾಣ ಮಾಡಿದ “ವಿಕ್ರಂ- ಎಸ್‌’ ಎಂಬ ಹೆಸರಿನ ರಾಕೆಟ್‌ ಅನ್ನು ಉಡಾಯಿಸಲಾಗುತ್ತದೆ.

ರಾಕೆಟ್‌ ವಿಶೇಷತೆ :

  • ಅದು ಆರು ಮೀಟರ್‌ ಎತ್ತರ ಹೊಂದಿದೆ.
  • ಭಾರತದ ಎರಡು ಮತ್ತು ವಿದೇಶದ ಒಂದು ಪೇಲೋಡ್‌ಗಳನ್ನು ಹೊಂದಿದೆ.
  • ದೇಶದ ಬಾಹ್ಯಾಕಾಶ ಕ್ಷೇತ್ರಕ್ಕೆ ಆಧುನಿಕತೆಯ ಸ್ಪರ್ಶ ನೀಡಿದ ವಿಜ್ಞಾನಿ ಡಾ.ವಿಕ್ರಂ ಸಾರಾಭಾಯ್‌ ಹೆಸರಿನಲ್ಲಿ ಹೆಸರು ಇರಿಸಲಾಗಿದೆ.
  • ಅದು ಸಿಂಗಲ್‌ ಎಂಜಿನ್‌ ಹೊಂದಿದ್ದು, 815 ಕೆಜಿ ವರೆಗೆ ಇರುವ ಉಪಗ್ರಹಗಳನ್ನು ಹೊತ್ತೂಯ್ಯಲಿದೆ.

ಉದ್ದೇಶವೇನು?:

  • ದೇಶದಲ್ಲಿ ಖಾಸಗಿ ಕಂಪನಿಗಳಿಗೆ ರಾಕೆಟ್‌ ಉಡಾವಣೆ ಮಾಡಲು ಹೆಚ್ಚಿನ ಅವಕಾಶ ನೀಡುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ.
  • ಈ ಉಡಾವಣೆ ಯಶಸ್ವಿಯಾದರೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅವಕಾಶವನ್ನು ಇತರರಿಗೆ ಸೃಷ್ಟಿ ಮಾಡಲಿದೆ.
  • ಇಂಡಿಯನ್‌ ನ್ಯಾಷನಲ್‌ ಸ್ಪೇಸ್‌ ಪ್ರೊಮೇಷನ್‌ ಆ್ಯಂಡ್‌ ಅಥೋರೈಸೇಷನ್‌ ಸೆಂಟರ್‌ (ಇನ್‌-ಸ್ಪೇಸ್‌) ನೇತೃತ್ವದಲ್ಲಿ ಹೊಸ ಸಂಶೋಧನೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಲು.

ಎಲ್ಲಿಂದ? :

ಆಂಧ್ರಪ್ರದೇಶದ ಶ್ರೀಹರಿ ಕೋಟಾದಲ್ಲಿ ಇರುವ ಸತೀಶ್‌ ಧವನ್‌ ಬಾಹ್ಯಾಕೇಶ ಕೇಂದ್ರದಿಂದ

3 ರಾಕೆಟ್‌ಗಳು :

ಸ್ಕೈರೂಟ್‌ ಏರೋಸ್ಪೇಸ್‌ ಎಂಬ ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟ್‌ಅಪ್‌ ವಿಕ್ರಂ-1 480 ಕೆಜಿ ಸಾಮರ್ಥ್ಯ,  ವಿಕ್ರಂ-2 595 ಕೆಜಿ ಸಾಮರ್ಥ್ಯ ವಿಕ್ರಂ-3 595 ಕೆಜಿ ಸಾಮರ್ಥ್ಯ ಇರುವ ರಾಕೆಟ್‌ಗಳನ್ನು ಅಭಿವೃದ್ಧಿಪಡಿಸಿತ್ತು.

ಪ್ರಾರಂಭ’ ಹೆಸರಿನ ಮಿಷನ್‌:

“ಪ್ರಾರಂಭ’ ಎಂಬ ಹೆಸರಿನ ಧ್ಯೇಯವನ್ನು ಇರಿಸಿಕೊಂಡು ಸ್ಕೈರೂಟ್‌ ಏರೋಸ್ಪೇಸ್‌ ಮೂರು ಪೇಲೋಡ್‌ಗಳನ್ನು ಉಡಾಯಿಸಲಿದೆ. ಅದರಲ್ಲಿ ಚೆನ್ನೈನ ಸ್ಪೇಸ್‌ ಕಿಡ್ಜ್ (Spacekidz) ಎಂಬ ಸಂಸ್ಥೆ ನಿರ್ಮಿಸಿದ “ಫ‌ನ್‌-ಸ್ಯಾಟ್‌’ ಎಂಬ ಉಪಗ್ರಹವೂ ನಭಕ್ಕೆ ಉಡಾವಣೆಗೊಳ್ಳಲಿದೆ. ಅದು 2.5 ಕೆಜಿ ತೂಕ ಹೊಂದಿದೆ. ಅಮೆರಿಕ, ಭಾರತ, ಸಿಂಗಾಪುರ ಮತ್ತು ಇಂಡೋನೇಷ್ಯಾದ ಮಕ್ಕಳು ಅದನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.