ರಾಜ್ಯದಲ್ಲಿನ್ನು ಒಂದೇ ಭುವನೇಶ್ವರಿ ಭಾವಚಿತ್ರ?


Team Udayavani, Nov 22, 2022, 6:45 AM IST

bhuvaneshwari

ಬೆಂಗಳೂರು: ರಾಜ್ಯದಲ್ಲಿ ನಾಡದೇವಿ ಭುವನೇಶ್ವರಿಯ ಏಕರೂಪದ ಭಾವಚಿತ್ರ ಬಳಕೆಗೆ ರಾಜ್ಯ ಸರ್ಕಾರ ನೇಮಿಸಿದ್ದ ತಜ್ಞರ ತಂಡ ಶಿಫಾರಸು ಮಾಡಿದೆ.

ನೂತನ ಭಾವಚಿತ್ರವು ಹಲವು ವಿಶೇಷತೆಗಳನ್ನು ಹೊಂದಿದ್ದು, ಕರ್ನಾಟಕ ನಕ್ಷೆ ಹಿನ್ನೆಲೆ, ರಾಜ್ಯವನ್ನಾಳಿದ ಎಲ್ಲ ರಾಜವಂಶಸ್ಥರ ವೈಭವ ಸಾರುವ ಆಭರಣ ಹಾಗೂ ನಾಡಿನ ವೈಶಿಷ್ಟéವನ್ನು ಒಳಗೊಂಡಿದೆ.

ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹೇಂದ್ರ ನೇತೃತ್ವದ ಸಮಿತಿಯು ಈ ಭಾವಚಿತ್ರದ ಶಿಫಾರಸು ಮಾಡಿದೆ. ಸರ್ಕಾರ ಇದಕ್ಕೆ ಬಹುತೇಕ ಒಪ್ಪಿಗೆ ನೀಡಿದ್ದು, ಇದೇ ಮಾದರಿಯ ಪ್ರತಿಮೆಯನ್ನು ಕಲಾಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ.

ಸುದ್ದಿಗಾರರ ಜತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್‌, ನಾಡಗೀತೆಗೆ ಒಂದು ಚೌಕಟ್ಟು ರೂಪಿಸಿದ ಹಾಗೆ ಏಕರೂಪದ ನಾಡದೇವಿ ಭುವನೇಶ್ವರಿ ಭಾವಚಿತ್ರ ಬಳಕೆ ಬಗ್ಗೆ ಸರ್ಕಾರ ತಜ್ಞರ ಸಮಿತಿ ರಚಿಸಿತ್ತು. ಸಮಿತಿ ಅತ್ಯುತ್ತಮ ಭಾವಚಿತ್ರವನ್ನು ಶಿಫಾರಸು ಮಾಡಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಮಿತಿ ಶಿಫಾರಸು ಮಾಡಿರುವ ಭಾವಚಿತ್ರದ ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿಕ ಭಾವ ಕಂಗೊಳಿಸಿದೆ. ಧ್ವಿಭುಜ ವಾಸ್ತವಿಕತೆಗೆ ಹತ್ತಿರವಾಗಿದೆ. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿ ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆ ಹಾಗೂ ಸಾಕ್ಷ್ಯತೆ ಪ್ರತಿಬಿಂಬಿಸುತ್ತಿದೆ. ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿ ಸೂಚಿಸುತ್ತದೆ.

ಚಾಲುಕ್ಯರ ಕಾಲದ ಕರಂಡ ಮಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕದ ವೈಶಿಷ್ಟéದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ-ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿ ಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವಿಯನ್ನು ಅಲಂಕರಿಸಿದೆ. ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ, ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ ದ್ಯೋತಕಗಳಾಗಿವೆ.

ಕೆಳಗೆ ಸುಂದರ ಸದೃಢ ತಾವರೆ ಹೂವು ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ. ಒಟ್ಟಾರೆ ನಾಡದೇವಿಯ ಈ ಚಿತ್ರವು ಸುಲಕ್ಷಣವಾಗಿ ಕರ್ನಾಟಕದ ಅಭಿಮಾನ, ಜ್ಞಾನ ಸಂಪತ್ತು, ಸಸ್ಯ ಸಮೃದ್ಧಿ, ಸಿರಿ ಸಂಪದ ಪ್ರತಿಬಿಂಬಿಸುವ ನೈಜ ಸ್ವರೂಪವಾಗಿದೆ ಎಂದು ತಿಳಿಸಲಾಗಿದೆ.

 

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.