ಮಂಗಳೂರು ಆಟೋ ಬ್ಲಾಸ್ಟ್ ಗೆ ಬಳ್ಳಾರಿಯ ನಂಟು? ಅಧಿಕಾರಿಗಳು ತನಿಖೆ ಮಾಡಿದ್ದು ಯಾರನ್ನು?


Team Udayavani, Nov 22, 2022, 2:07 PM IST

ಮಂಗಳೂರು ಆಟೋ ಬ್ಲಾಸ್ಟ್ ಗೆ ಬಳ್ಳಾರಿಯ ನಂಟು? ಅಧಿಕಾರಿಗಳು ತನಿಖೆ ಮಾಡಿದ್ದು ಯಾರನ್ನು?

ಬಳ್ಳಾರಿ: ಮಂಗಳೂರು ಆಟೋ ಬ್ಲಾಸ್ಟ್ ಗೆ ಬಳ್ಳಾರಿಯ ನಂಟು!? ಆಶ್ಚರ್ಯ‌ ಆಗಬೇಡಿ, ಆರೋಪಿ ಬಳಸಿದ ಸಿಮ್ ಕಾರ್ಡ್ ಗೆ ಸಂಡೂರು ವಿಳಾಸ ಹೊಂದಿರುವುದು ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು. ಅಧಿಕಾರಿಗಳ ವಿಚಾರಣೆಯಲ್ಲಿ ಒಂದುವರೆ ವರ್ಷದ ಹಿಂದೆ ಕಳೆದ ಹೋದ ಟೆಕ್ಕಿಯ ದಾಖಲೆ ಆರೋಪಿಗಳಿಗೆ ಸಿಕ್ಕಿರುವುದೇ ಇಂತಹ ಅನುಮಾನಕ್ಕೆ ಕಾರಣವಾಗಿತ್ತು.

ಸಿಮ್ ನ ಮಾಹಿತಿ ಬೆನ್ನತ್ತಿ ಬಂದ ಐಬಿ ಅಧಿಕಾರಿಗಳಿಗೆ‌ ವಿಚಾರಣೆ ಸಂದರ್ಭದಲ್ಲಿ ಆಶ್ಚರ್ಯ ಕಾದಿತ್ತು. ಅರುಣ್ ಕುಮಾರ್ ಗೆ ಅಧಿಕಾರಿಗಳು ತಮ್ಮನ್ನು ಏಕೆ ವಿಚಾರಣೆ ಮಾಡುತ್ತಿದ್ದಾರೆ ಎಂಬುದು ತಿಳಿದಿರಲಿಲ್ಲ, ಅವರು ಕೇಳಿದ ಪ್ರಶ್ನೆಗಳ ಆಧಾರದ ಮೇಲೆ ಮಂಗಳೂರು ಆಟೋ‌ ಬ್ಲಾಸ್ಟ್ ಪ್ರಕರಣದ ಬಗ್ಗೆ ಎಂದು ತಿಳಿಯಿತು.

ಒಂದೂವರೆ ವರ್ಷದ ಹಿಂದೆ ಕಳೆದ ದಾಖಲೆ: ತನ್ನ ದಾಖಲೆ ಬಳಸಿ ಸಿಮ್ ಕಾರ್ಡ್ ಪಡೆದಿರುವ ಬಗ್ಗೆ ಹೇಳಿದಾಗ ಆಶ್ಚರ್ಯಚಕಿತನಾಗಿ ತನ್ಮ ದಾಖಲೆ ಒಂದುವರೆ ವರ್ಷದ ಹಿಂದೆ ಬೆಂಗಳೂರಿನಲ್ಲಿ ಕಳೆದಿರುವ ಬಗ್ಗೆ ಮಾಹಿತಿ ನೀಡಿದ್ದಾನೆ, ಆಗ ಅಧಿಕಾರಿಗಳಿಗೆ ಬ್ಲಾಸ್ಟ್ ಪ್ರಕರಣಕ್ಕೂ ಹಾಗೂ ಅರುಣ್ ಕುಮಾರನಿಗೂ ಯಾವುದೇ ಸಂಬಂಧವಿಲ್ಲವೆಂಬ ಸತ್ಯ ಮನವರಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಗೌಳಿ‌ ಎಂಬಿಎ, ಎಂಜಿನೀಯರ್ ಪದವೀಧರ: 31 ವರ್ಷದ ಅರುಣ್ ಕುಮಾರ್ ಗೌಳಿ ಎಂಬಿಎ ಮತ್ತು ಎಂಜಿನೀಯರಿಂಗ್ ಪದವೀಧರ, ಹುಬ್ಬಳ್ಳಿಯಲ್ಲಿ ವ್ಯಾಸಂಗ ಮಾಡಿದ್ದಾನೆ, ಹಾವೇರಿಯಲ್ಲಿ ವಿವಾಹವಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ, ಈತನ ಕುಟುಂಬದವರು ಸಂಡೂರಿನಲ್ಲಿ ವಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ:ಶಾರೀಕ್ ಜತೆ ಮಂಗಳೂರಿಗೆ ಮತ್ತೊಬ್ಬ ಬಂದಿದ್ದನಾ..? ವೈರಲ್ ಆಗುತ್ತಿದೆ ಸಿಸಿಟಿವಿ ಫುಟೇಜ್

ಇಂತಹ ವಿಚಾರ ಟೆಕ್ಕಿ ಕುಟುಂಬದ ಆತಂಕಕ್ಕೆ ಕಾರಣವಾಗಿತ್ತು, ಆದರೆ ಪ್ರಕರಣ ಕುರಿತಾಗಿ‌ ಸತ್ಯಾಂಶದ ವಿಚಾರ ಅಧಿಕಾರಿಗಳಿಗೆ ಮನವರಿಕೆಯಾಗಿದ್ದರಿಂದ ಅರುಣ್ ಕುಮಾರ್ ಮತ್ತು ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ‌ ಅಧಿಕಾರಿಗಳು ಬೇರೆ ಬೇರೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.