![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2022, 2:02 PM IST
ಬೆಂಗಳೂರು: ಬಿಎಂಟಿಸಿ ಬಸ್ ಮೇಲೆ ಹರಿದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಗರದ ಭಟ್ಟರಹಳ್ಳಿಯಲ್ಲಿ ಇಂದು ನಡೆದಿದೆ.
ವಿದ್ಯಾರ್ಥಿನಿ ಲಾಯಶ್ರೀ (15) ಮೃತಪಟ್ಟವಳು.
ತಾಯಿ ಪ್ರಿಯಾದರ್ಶಿನಿ (45) ಎಂಬವರು ಬೈಕ್ ಚಾಲನೆ ಮಾಡುತ್ತಿದ್ದರು. ಮಕ್ಕಳಾದ ಬಾಲಕಿ ಲಾವ್ಯಶ್ರಿ, ಹಾಗೂ ಬಾಲಕ ಯಾಶ್ವಿನ್ ಹಿಂಬದಿ ಕೂತಿದ್ದರು. ಭಟ್ಟರಹಳ್ಳಿ ಸಿಗ್ನಲ್ ಬಳಿ ಬೈಕ್ ಸ್ಕಿಡ್ ಆದ ಪರಿಣಾಮ ತಾಯಿ ಹಾಗೂ ಮಗ ಎಡಗಡೆ ಬಿದ್ದರು. ಬಲಗಡೆ ಬಿದ್ದ ಬಾಲಕಿಗೆ ಹಿಂದೆ ಬಂದ ಬಸ್ ಡಿಕ್ಕಿಯಾಗಿತ್ತು.
ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಪ್ರಿಯಾದರ್ಶಿನಿ ಹಾಗೂ ಬಾಲಕ ಯಾಶ್ವಿನ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.