![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2022, 2:26 PM IST
ಬೆಂಗಳೂರು: ದಲಿತ ಸಮಾಜ ಒಗ್ಗಟ್ಟಾಗಿ ಸೇರಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲತಃ ದಲಿತ ಸಮುದಾಯ ಕಾಂಗ್ರೆಸ್ ಪರವಾಗಿದೆ. ರಾಜಕೀಯ ಕಾರಣಗಳಿಗೆ ಗುಂಪುಗಳಾಗಿ ವಿಂಗಡಣೆಯಾಗಿದೆ. ಹಾಗಾಗಿ ನಾನು, ಪರಮೇಶ್ವರ್ ಒಟ್ಟಾಗಿ ಸೇರಿ ಸಮಾವೇಶ ಆಯೋಜನೆಗೆ ನಿರ್ಧರಿಸಿದ್ದೇವೆ ಎಂದು ಹೇಳಿದರು.
ದೊಡ್ಡ ಮಟ್ಟದಲ್ಲಿ ದಲಿತ ಸಮಾವೇಶ ಆಯೋಜನೆಗೆ ನಿರ್ಧರಿಸಿದ್ದೇವೆ. ಇದರಿಂದ ಕಾಂಗ್ರೆಸ್ ಗೆ ಶಕ್ತಿ ಬರುತ್ತದೆ. ಸಿದ್ದರಾಮಯ್ಯ ಕಾಲದಲ್ಲಿ ಆದ ಯೋಜನೆಗಳು ಬಹಳ ಇದೆ. 25-30 ಸಾವಿರದಷ್ಟು ದೊಡ್ಡ ಮೊತ್ತದ ಅನುದಾನ ಬಜೆಟ್ ನಲ್ಲಿ ನೀಡಲಾಗಿತ್ತು ಎಂದರು.
ಇದನ್ನೂ ಓದಿ:ಪಾಕ್ ಪ್ರವಾಸದಲ್ಲಿ ಊಟದ್ದೇ ಚಿಂತೆ!: ಬಾಣಸಿಗರನ್ನು ಕರೆದೊಯ್ಯಲಿದೆ ಇಂಗ್ಲೆಂಡ್ ಟೆಸ್ಟ್ ತಂಡ
ಈಗ ಬಜೆಟ್ ಗಾತ್ರದ ಆಧಾರದ ಮೇಲೆ 42 ಸಾವಿರ ಕೋಟಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಡಬೇಕಿತ್ತು. ಇದನ್ನು ಬಿಜೆಪಿ ಸರ್ಕಾರ ಬೇರೆ ಕಡೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.