ಅಸ್ಸಾಂ-ಮೇಘಾಲಯ ಗಡಿ ಗಲಾಟೆ: ಆರು ಮಂದಿ ಸಾವು
Team Udayavani, Nov 22, 2022, 10:15 PM IST
ಗುವಾಹಟಿ/ಶಿಲ್ಲಾಂಗ್: ಅಸ್ಸಾಂ ಮತ್ತು ಮೇಘಾಲಯ ನಡುವೆ ಕೆಲವು ಸಮಯದಿಂದ ತಣ್ಣಗಿದ್ದ ಗಡಿ ಬಿಕ್ಕಟ್ಟು ಮಂಗಳವಾರ ಏಕಾಏಕಿ ಸ್ಫೋಟಗೊಂಡಿದೆ.
ಅದಕ್ಕೆ ಸಂಬಂಧಿಸಿದ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ ಆರು ಮಂದಿ ಅಸುನೀಗಿದ್ದಾರೆ. ಅಸ್ಸಾಂನಿಂದ ಮೇಘಾಲಯಕ್ಕೆ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪಶ್ಚಿಮ ಕಬ್ರಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಇರುವ ಗಡಿ ಪ್ರದೇಶದಲ್ಲಿ ತಡೆದು ನಿಲ್ಲಿಸಲಾಗಿತ್ತು. ಅದರಿಂದಾಗಿ ಹಿಂಸಾಚಾರ ಉಂಟಾಗಿದೆ.
ಗಡಿ ಬಿಕ್ಕಟ್ಟಿನ ಬಗ್ಗೆ ಕೂಡಲೇ ಪರಿಹಾರ ಕಂಡುಕೊಳ್ಳಲು ನೆರವಾಗಬೇಕು. ಅಸ್ಸಾಂನ ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಅಕ್ರಮವಾಗಿ ಪ್ರವೇಶಿಸಿ ಗುಂಡು ಹಾರಿಸಿದ್ದಾರೆ ಎಂದು ಮೇಘಾಲಯ ಸಿಎಂ ಕೊನಾರ್ಡ್ ಸಂಗ್ಮಾ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.