ಗಂಡನೊಂದಿಗೆ ಪಬ್ಲಿಕ್‌ ನಲ್ಲಿ ಲಿಪ್‌ ಕಿಸ್‌: ಟ್ರೋಲ್‌ ಗಳಿಗೆ ಬೇಸತ್ತು ಮೌನ ಮುರಿದ ನಟಿ

ನಾನು ಕೆಟ್ಟ ಕಮೆಂಟ್ಸ್‌ ಗಳನ್ನು ಓದುವುದಿಲ್ಲ.

Team Udayavani, Nov 23, 2022, 6:05 PM IST

ಗಂಡನೊಂದಿಗೆ ಪಬ್ಲಿಕ್‌ ನಲ್ಲಿ ಲಿಪ್‌ ಕಿಸ್‌: ಟ್ರೋಲ್‌ ಗಳಿಗೆ ಬೇಸತ್ತು ಮೌನ ಮುರಿದ ನಟಿ

ಮುಂಬಯಿ: ಅಜಯ್‌ ದೇವಗನ್‌ ಅವರ ʼದೃಶ್ಯಂ-2ʼ ಬಾಲಿವುಡ್‌ ನಲ್ಲಿ ಕಮಾಲ್‌ ಮಾಡುತ್ತಿದೆ. ಬಹು ಸಮಯದ ಬಳಿಕ ಬಿಟೌನ್‌ ನಲ್ಲಿ ಒಂದೊಳ್ಳೆ ಚಿತ್ರ ಬಂದಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ಈ ನಡುವೆಯೇ ಚಿತ್ರದ ನಟಿ ಶ್ರೀಯಾ ಶರಣ್ ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆಗಿದ್ದಾರೆ.

ಚಿತ್ರದ ಸ್ಪೆಷಲ್‌ ಸ್ಕ್ರೀನಿಂಗ್‌ ವೇಳೆ ನಟಿ ಶ್ರೇಯಾ ಶರಣ್‌ ಅವರ ಗಂಡ ಆಂಡ್ರೇ ಕೊಸ್ಚೆವ್ ತುಟಿಗೆ ಮುತ್ತು ಕೊಟ್ಟಿದ್ದಾರೆ. ಈ ರೀತಿಯಾಗಿ ಮುತ್ತು ಕೊಟ್ಟಿದ್ದಕ್ಕೆ ಕೆಲವರು ಇದನ್ನು ರೊಮ್ಯಾಂಟಿಕ್‌ ಎಂದು ಕರೆದರು. ಆದರೆ ಮಾಧ್ಯಮದವರು ಹಾಗೂ ಹಲವಾರು ಮಂದಿ ಇರುವಾಗಲೇ ಈ ರೀತಿ ವರ್ತಿಸಿರುವುದಕ್ಕೆ ಅನೇಕರು  ಶ್ರೇಯಾ ಶರಣ್‌ ದಂಪತಿಗೆ ಟ್ರೋಲ್‌ ಮಾಡಿದ್ದಾರೆ.

ಇದನ್ನು ಕೇಳಿ ಸುಮ್ಮನಿದ್ದ ನಟಿ ಶ್ರೇಯಾ ಶರಣ್‌ ಕೊನೆಗೂ ಮೌನ ಮುರಿದಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, “ಇದು ತುಂಬಾ ಹಾಸ್ಯಾಸ್ಪದ ವಿಷಯ. ಇದೊಂದು ಸಾಮಾನ್ಯ ಕಿಸ್‌.. ನನ್ನ ಖುಷಿಯ ಕ್ಷಣದಲ್ಲಿ ನನ್ನ ಗಂಡ ನನಗೆ ಕಿಸ್‌ ಕೊಟ್ಟಿದ್ದಾರೆ. ಇದೊಂದು ಸುಂದರ ಅನುಭವ. ನಮಗೆ ಗೊತ್ತಿಲ್ಲ ಈ ಕಾರಣಕ್ಕೆ ನಾವು ಯಾಕೆ ಟ್ರೋಲ್‌ ಆಗುತ್ತಿದ್ದೇವೆ ಎಂದು. ಇರಲಿ ಪರವಾಗಿಲ್ಲ. ನಾನು ಕೆಟ್ಟ ಕಮೆಂಟ್ಸ್‌ ಗಳನ್ನು ಓದುವುದಿಲ್ಲ. ಅದು ಅವರ ಕೆಲಸ ( ಟ್ರೋಲರ್)‌ ನಾನು ಇದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಲ್ಲ” ಎಂದಿದ್ದಾರೆ.

ಅವರಿಗೆ ಸಿನಿಮಾ ಇಷ್ಟವಾಗಿದೆ. ಇನ್ನೊಮ್ಮೆ ಸಿನಿಮಾವನ್ನು ನೋಡುವ ಎಂದಿದ್ದಾರೆ. ದೃಶ್ಯಂ -2 ಬಾಕ್ಸ್‌ ಆಫೀಸ್‌ ನಲ್ಲಿ 86.46 ಕೋಟಿಗೂ ಅಧಿಕ ಗಳಿಕೆಯನ್ನು ಕಂಡು, ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ.

 

View this post on Instagram

 

A post shared by Viral Bhayani (@viralbhayani)

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.