![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 24, 2022, 9:37 AM IST
ಹುಣಸೂರು: ವಾಯುಭಾರ ಕುಸಿತದಿಂದ ಉಂಟಾಗಿರುವ ಹವಾಮಾನ ವೈಪರಿತ್ಯದಿಂದಾಗಿ ಹುಣಸೂರು ತಾಲೂಕಿನಾದ್ಯಂತ ಬೆಳಗ್ಗೆ ಭಾರೀ ಚಳಿ ಇದೆ. ಎಲ್ಲೆಡೆ ಮಂಜು ಮುಸುಕಿನ ವಾತಾವರಣದ ಜೊತೆಗೆ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಕಷ್ಟಪಡುವಂತಾಯಿತು. ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ತೊಂದರೆಯಾಗಿತ್ತು.
ಬುಧವಾರ ಸಂಜೆಯಿಂದಲೇ ಜಿಟಿ-ಜಿಟಿ ಮಳೆ ಆರಂಭವಾಯಿತಾದರೂ ರಾತ್ರಿ ಮಳೆಗೆ ಬಿಡುವು ನೀಡಿದ್ದ ಮಳೆರಾಯ ಮುಂಜಾನೆ 4 ಗಂಟೆಯಿಂದ ಮತ್ತೆ ಮಳೆ ಆರಂಭವಾಯಿತು. ಮಳೆಯ ಜೊತೆಗೆ ಭಾರಿ ಮಂಜು ಬೀಳುತ್ತಿದ್ದರಿಂದ ತಾಲೂಕಿನಾದ್ಯಂತ ಬೆಳಗ್ಗೆ 7 ಗಂಟೆಯಾಗಿದ್ದರೂ ಕತ್ತಲು ಆವರಿಸಿತ್ತು. ಅದರ ಜೊತೆಗೆ ಮೈ ಕೊರೆಯುವ ಚಳಿಯಿಂದಾಗಿ ಜನರ ದೈನಂದಿನ ಕಾರ್ಯಗಳಿಗೆ ತೆರಳಲು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಡುವಂತಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.