‘ತ್ರಿಬಲ್‌ ರೈಡಿಂಗ್‌’ ಚಿತ್ರ ವಿಮರ್ಶೆ: ಫ್ಯಾಮಿಲಿ ಡ್ರಾಮಾದಲ್ಲಿ ಗೋಲ್ಡನ್‌ ರಂಗು


Team Udayavani, Nov 26, 2022, 9:30 AM IST

triple

ಗಣೇಶ್‌ ಸಿನಿಮಾಗಳೆಂದರೆ, ಅಲ್ಲೊಂದು ನವಿರಾದ ಲವ್‌ ಸ್ಟೋರಿ, ಕಾಮಿಡಿ ಕಚಗುಳಿ, ಒಂದಷ್ಟು ಎಮೋಶನ್‌, ನಡುವೆ ಗುನುಗುವಂತ ಹಾಡುಗಳು ಇರಲೇಬೇಕು ಎಂಬುದು ಅವರ ಅಭಿಮಾನಿಗಳ ನಿರೀಕ್ಷೆ. ಗಣಿ ಅಭಿಮಾನಿಗಳ ಈ ನಿರೀಕ್ಷೆಯನ್ನು ಹುಸಿ ಮಾಡದೆ ತೆರೆಗೆ ಬಂದಿರುವ ಚಿತ್ರ “ತ್ರಿಬಲ್‌ ರೈಡಿಂಗ್‌’.

ಮೊದಲೇ ಹೇಳಿದಂತೆ “ತ್ರಿಬಲ್‌ ರೈಡಿಂಗ್‌’ ಔಟ್‌ ಆ್ಯಂಡ್‌ ಔಟ್‌ ಲವ್‌ ಕಂ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಸಿನಿಮಾ. ಒಬ್ಬ ಹುಡುಗನ ಜೀವನದಲ್ಲಿ ಬರುವ ಮೂವರು ಹುಡುಗಿಯರು, ಅವನನ್ನು ಲವ್‌ ಮಾಡುವ ನೆಪದಲ್ಲಿ ಹೇಗೆಲ್ಲ ಇಕ್ಕಟ್ಟಿಗೆ ಸಿಲುಕಿಸಿ ತಮಾಷೆ ನೋಡುತ್ತಾರೆ ಅನ್ನೋದು ಸಿನಿಮಾದ ಕಥೆಯ ಒಂದು ಎಳೆ.

ಹುಡುಗಿಯರ ಆಟ, ಹುಡುಗನ ಸಂಕಟ ಹೇಗಿರುತ್ತದೆ ಎಂಬುದನ್ನು ಕಣ್ತುಂಬಿ ಕೊಳ್ಳುವ ಕುತೂಹಲವಿದ್ದರೆ, ಖಂಡಿತವಾಗಿಯೂ ಒಮ್ಮೆ ಥಿಯೇಟರ್‌ನಲ್ಲಿ “ತ್ರಿಬಲ್‌ ರೈಡಿಂಗ್‌’ ನೋಡಿಬರಬಹುದು.

ಮೂವರು ಹುಡುಗಿಯ ಫೇವರೆಟ್‌ ಹುಡುಗನಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಗಣೇಶ್‌ ತಮ್ಮ ಪಾತ್ರವನ್ನು ಲೀಲಾಜಾಲವಾಗಿ ನಿಭಾಯಿಸಿದ್ದಾರೆ. ಹುಡುಕಾಟ, ಸಂಕಟ, ಕಾಮಿಡಿ, ಆ್ಯಕ್ಷನ್‌, ಡ್ಯಾನ್ಸ್‌ ಎಲ್ಲದರಲ್ಲೂ ಗಣಿ ಅಭಿನಯ ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಇದನ್ನೂ ಓದಿ:ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ₹175 ಕೋಟಿ ತೆರಿಗೆ ವಿನಾಯಿತಿ; ಕಾರಣ ಇಲ್ಲಿದೆ

ಇನ್ನು ನಾಯಕಿಯರಾಗಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್‌ ಮೂವರಿಗೂ ನಿರ್ದೇಶಕರು ತೆರೆಮೇಲೆ ಸಮಾನ ಸ್ಕ್ರೀನ್‌ ಸ್ಪೇಸ್‌ ನೀಡಿದ್ದು, ಮೂವರು ಕೂಡ ತಮ್ಮ ಅಂದ ಮತ್ತು ಪಾತ್ರ ಪೋಷಣೆಯಲ್ಲಿ ಪೈಪೋಟಿಗೆ ಬಿದ್ದವರಂತೆ ಅಭಿನಯಿಸಿದ್ದಾರೆ.

ಉಳಿದಂತೆ ಸಾಧುಕೋಕಿಲ, ಕುರಿ ಪ್ರತಾಪ್‌, ರವಿಶಂಕರ್‌ ಗೌಡ ಕಾಮಿಡಿ ಕಮಾಲ್‌ ಪ್ರೇಕ್ಷಕರಿಗೆ ನಗು ತರಿಸುತ್ತದೆ. ಇನ್ನು ಪೋಷಕ ಪಾತ್ರಗಳಲ್ಲಿ ರಂಗಾಯಣ ರಘು, ಶೋಭರಾಜ್‌, ಶರತ್‌ ಲೋಹಿತಾಶ್ವ, ಚಿತ್ಕಲಾ ಬಿರಾದಾರ್‌ ಹೀಗೆ ಜನಪ್ರಿಯ ಕಲಾವಿದರ ದಂಡೇ ಇಡೀ ಸಿನಿಮಾದಲ್ಲಿ ಕಾಣ ಸಿಗುತ್ತದೆ.

ತಾಂತ್ರಿಕವಾಗಿ ಸಾಯಿ ಕಾರ್ತಿಕ್‌ ಸಂಗೀತ ನಿರ್ದೇಶನದ ಮೂರು ಹಾಡುಗಳು ಥಿಯೇಟರ್‌ ಹೊರಗೂ ಗುನುಗುವಂತಿದೆ. ಹಿನ್ನೆಲೆ ಸಂಗೀತ, ಸಂಕಲನ ಮತ್ತು ಜೈ ಗಣೇಶ್‌ ಛಾಯಾಗ್ರಹಣ ತಾಂತ್ರಿಕವಾಗಿ ಸಿನಿಮಾದಲ್ಲಿ ಗಮನ ಸೆಳೆಯುತ್ತದೆ.

ಗಣೇಶ್‌ ಅವರಿಗೆ ಪಕ್ಕಾ ಹೊಂದುವಂತ ಕಥೆಯೊಂದನ್ನು ಇಟ್ಟುಕೊಂಡು, “ತ್ರಿಬಲ್‌ ರೈಡಿಂಗ್‌’ ಅನ್ನು ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಸಿನಿಮಾವಾಗಿ ತೆರೆಮೇಲೆ ತರಲು ಚಿತ್ರತಂಡ ಯಶಸ್ವಿಯಾಗಿದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.