ಫಿಫಾ ವಿಶ್ವಕಪ್‌: ಕೆನಡಾವನ್ನು ಹೊರದಬ್ಬಿದ ಕ್ರೊವೇಶಿಯಾ


Team Udayavani, Nov 28, 2022, 5:32 PM IST

ಫಿಫಾ ವಿಶ್ವಕಪ್‌: ಕೆನಡಾವನ್ನು ಹೊರದಬ್ಬಿದ ಕ್ರೊವೇಶಿಯಾ

ದೋಹಾ: ಫಿಫಾ ವಿಶ್ವಕಪ್‌ ಪಂದ್ಯದಲ್ಲಿ ಕೆನಡಾ ಆಟ ಮುಗಿದಿದೆ. “ಖಲೀಫಾ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ರವಿವಾರ ರಾತ್ರಿ ನಡೆದ “ಎಫ್’ ವಿಭಾಗದ ಪಂದ್ಯದಲ್ಲಿ ಅದು ಕ್ರೊವೇಶಿಯಾ ಕೈಯಲ್ಲಿ 1-4 ಗೋಲುಗಳ ಹೊಡೆತ ಅನುಭವಿಸಿ ಕೂಟದಿಂದ ನಿರ್ಗಮಿಸಿತು. ಈ ಗೆಲುವಿನೊಂದಿಗೆ ಕಳೆದ ಸಲದ ರನ್ನರ್ ಅಪ್‌ ಕ್ರೊವೇಶಿಯಾ ಅಗ್ರಸ್ಥಾನಕ್ಕೆ ನೆಗೆಯಿತು.

2ನೇ ನಿಮಿಷದಲ್ಲೇ ಡೇವಿಸ್‌ ಗೋಲೊಂದನ್ನು ಸಿಡಿಸಿ ಕೆನಡಾಕ್ಕೆ ಮುನ್ನಡೆಯನ್ನೇನೋ ತಂದಿತ್ತರು. ಆದರೆ ಇಲ್ಲಿಂದ ಮುಂದೆ ಕ್ರೊವೇಶಿಯಾ ತನ್ನ ಆಕ್ರಮಣವನ್ನು ತೀವ್ರಗೊಳಿಸುತ್ತ ಹೋಯಿತು. ವಿರಾಮದ ಅವಧಿಯೊಳಗೆ 2 ಗೋಲು ಬಾರಿಸಿ ಮೇಲುಗೈ ಸಾಧಿಸಿತು.

ಆ್ಯಂಡ್ರೇಜ್‌ ಕ್ರಾಮರಿಕ್‌ ಅವಳಿ ಗೋಲು ಬಾರಿಸಿ ಮಿಂಚಿದರು (36ನೇ ಮತ್ತು 70ನೇ ನಿಮಿಷ). ಮಾರ್ಕೊ ಲಿವಾಜ (44ನೇ ನಿಮಿಷ) ಮತ್ತು ಲಾವ್ರೊ ಮೇಜರ್‌ (90+ 4ನೇ ನಿಮಿಷ) ಉಳಿದೆರಡು ಗೋಲು ಹೊಡೆದರು. ಕೆನಡಾ ತನ್ನ ಮೊದಲ ಪಂದ್ಯದಲ್ಲಿ ಬೆಲ್ಜಿಯಂಗೆ ಶರಣಾಗಿತ್ತು.

ಕ್ರೊವೇಶಿಯಾ-ಮೊರೊಕ್ಕೊ ನಡುವಿನ ಮೊದಲ ಪಂದ್ಯ ಡ್ರಾಗೊಂಡಿತ್ತು. ಸದ್ಯ ಈ ಎರಡೂ ತಂಡಗಳು 4 ಅಂಕ ಹೊಂದಿವೆ. ಹೆಚ್ಚು ಗೋಲು ಹೊಡೆದ ಲೆಕ್ಕಾಚಾರದಲ್ಲಿ ಕ್ರೊವೇಶಿಯಾ ಮುಂದಿದೆ. ಅದು ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಬೆಲ್ಜಿಯಂ ಸವಾಲನ್ನು ಎದುರಿಸಲಿದೆ. ನಾಕೌಟ್‌ ಪ್ರವೇಶಿಸಬೇಕಾದರೆ ಬೆಲ್ಜಿಯಂಗೆ ಗೆಲುವು ಅನಿವಾರ್ಯವಾಗಿದೆ.

ಫ‌ಲಿತಾಂಶ
ಕ್ರೊವೇಶಿಯಾ: 04
ಕೆನಡಾ: 01

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.