![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Dec 2, 2022, 7:30 AM IST
ಕೇರಳ: ಆಗ ತಾನೆ ಮದುವೆಯಾದ ನವಜೋಡಿ ಆನೆಯ ಬಳಿ ನಿಂತು ಪೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದರು. ಈ ವೇಳೆ ಕೆರಳಿದ ಆನೆ ಅಲ್ಲಿದ್ದ ವ್ಯಕ್ತಿಯನ್ನು ಹಿಡಿದು, ಎಳೆದು ಬೀಳಿಸಿದ ಘಟನೆ ಗುರುವಾಯೂರು ದೇವಸ್ಥಾನದಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆನೆ ಕ್ರೋಧಗೊಳ್ಳುತ್ತಿದ್ದಂತೆ ನವಜೋಡಿ ಹಾಗೂ ಅಲ್ಲಿ ನೆರೆದಿದ್ದ ಭಕ್ತರು ಓಡಿ ಹೋಗಿದ್ದಾರೆ. ಮಾವುತ ಆನೆಯನ್ನು ನಿಯಂತ್ರಿಸಿದರಿಂದ, ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿ ಕೇವಲ ಗಾಯಗೊಂಡು ಬಚಾವಾಗಿದ್ದಾರೆ.
ಈ ದೃಶ್ಯವನ್ನು ನವಜೋಡಿಗೆ ಪೋಟೋಶೂಟ್ ಮಾಡುತ್ತಿದ್ದ ಪೋಟೋಗ್ರಾಫರ್ ಸೆರೆಹಿಡಿದಿದ್ದಾನೆ.
View this post on Instagram
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.