ಸ್ಮಾರ್ಟ್‌ ನಗರಕ್ಕೆ ಕೇಬಲ್‌ ಕಾಟ! ಕಂಬಗಳಲ್ಲಿ ಎಲ್ಲೆಂದರಲ್ಲಿ ನೇತಾಡುತ್ತಿವೆ ವಯರ್‌ಗಳು


Team Udayavani, Dec 2, 2022, 5:40 AM IST

ಸ್ಮಾರ್ಟ್‌ ನಗರಕ್ಕೆ ಕೇಬಲ್‌ ಕಾಟ! ಕಂಬಗಳಲ್ಲಿ ಎಲ್ಲೆಂದರಲ್ಲಿ ನೇತಾಡುತ್ತಿವೆ ವಯರ್‌ಗಳು

ಮಹಾನಗರ: ನಗರದ ರಸ್ತೆ ಬದಿಯ ಹಲವು ಕಡೆಯ ಕಂಬಗಳಲ್ಲಿ ಸುತ್ತಿರುವ ಕೇಬಲ್‌ಗ‌ಳು ನಗರದ ಅಂದಗೆಡಿಸುವುದು ಮಾತ್ರವಲ್ಲದೆ; ಪಾದಚಾರಿಗಳ ಪಾಲಿಗೂ ಅಪಾಯಕಾರಿಯಾಗಿ ಪರಿಣಮಿಸಿದೆ. ಬಹುಕಡೆಯ ಬಗೆ ಬಗೆಯ ಕಂಬಗಳ ಎಲ್ಲೆಂದರಲ್ಲಿ ಕೇಬಲ್‌ಗ‌ಳು ಸುತ್ತುಹಾಕಿಕೊಂಡಿದ್ದು, ಅಪಾಯದ ಮುನ್ಸೂಚನೆ ನೀಡುತ್ತಿದ್ದರೂ ಆಡಳಿತ ನಡೆಸುವವರು ಮಾತ್ರ ಇದರ ಬಗ್ಗೆ ಮೌನವಹಿಸಿದ್ದಾರೆ. ಹೀಗಾಗಿ ನಗರದಲ್ಲಿರುವ ಬಹುತೇಕ ಕಂಬಗಳಿಗೆ ವಯರ್‌ಗಳಿಗೆ ಆಧಾರ ಎಂಬಂತಾಗಿದೆ.

ಕಂಬಗಳು ಕಾಣದಷ್ಟು ಕೇಬಲ್‌!
ಸ್ಟೇಟ್‌ಬ್ಯಾಂಕ್‌ ಪರಿಧಿಯಲ್ಲಿ ವಿದ್ಯುತ್‌ ಲೈನ್‌ ಭೂಗತವಾದ ಹಿನ್ನೆಲೆಯಲ್ಲಿ ಕೇಬಲ್‌ ಸಮಸ್ಯೆ ಇಲ್ಲ. ಆದರೆ ಬಾವುಟಗುಡ್ಡ, ಜ್ಯೋತಿ, ಬಂಟ್ಸ್‌ ಹಾಸ್ಟೆಲ್‌, ಕದ್ರಿ, ಬಿಜೈ ಸಹಿತ ಹಲವು ಕಡೆ ಕಂಬಗಳು ಕಾಣದಷ್ಟು ಕೇಬಲ್‌ಗ‌ಳು ಸುತ್ತಿಕೊಂಡಿವೆ.

ನಿಯಮ ಹೀಗೆ ಇದೆ
ನಗರದಲ್ಲಿ ವಿದ್ಯುತ್‌ ಕಂಬಗಳಲ್ಲಿ ಯಾವುದೇ ಕೇಬಲ್‌ ಅಳವಡಿಸಲು ಪಾಲಿಕೆಯಿಂದ ನಿರಾಕ್ಷೇಪಣಾ ಪತ್ರ ಅಗತ್ಯ. ಬಳಿಕ ಆ ಪತ್ರವನ್ನು ಮೆಸ್ಕಾಂಗೆ ಸಲ್ಲಿಕೆ ಮಾಡಬೇಕು. ಮೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಾರೆ. ಅನಂತರವಷ್ಟೇ ಕೇಬಲ್‌ ಅಳವಡಿಸಲು ಅನುಮತಿ. ಈ ನಿಯಮ ಕಡತದಲ್ಲೇ ಬಾಕಿ ಆಗಿದೆಯೇ ಎಂಬ ಬಗ್ಗೆ ಅನುಮಾನ ಕಾಡುತ್ತಿದೆ.

ಲೈನ್‌ಮನ್‌ಗೆ ಕಂಬವೇರಲು ಆಗಲ್ಲ!
ಬಹುತೇಕ ವಿದ್ಯುತ್‌ ಕಂಬಗಳ ಮೇಲೆ ಸುರುಳಿ ಸುತ್ತಿದ ಕೇಬಲ್‌ ಬಂಡಲ್‌ಗ‌ಳನ್ನು ಅನಗತ್ಯವಾಗಿ ನೇತು ಹಾಕಲಾಗಿದೆ. ಈ ಕಂಬಗಳಲ್ಲಿ ರಿಪೇರಿ ಇದ್ದರೆ ಲೈನ್‌ಮನ್‌ಗೆ ಕಂಬವೇರುವುದು ತ್ರಾಸದಾಯಕ. ಅವಘಡ ಸಾಧ್ಯತೆಯೂ ಹೆಚ್ಚು. ತುರ್ತು ಸಂದರ್ಭಗಳಲ್ಲಿ ಕಂಬ ಮೇಲೇರುವಂತೆಯೂ ಇಲ್ಲ; ತತ್‌ಕ್ಷಣ ಕೆಳಗೆ ಬರಲೂ ಸಾಧ್ಯವಿಲ್ಲ.

ಫುಟ್‌ಪಾತ್‌ ವ್ಯಾಪಿಸಿದ ಕೇಬಲ್‌ಗ‌ಳು
ನಗರ ಬಹುತೇಕ ಕಡೆಯ ಫುಟ್‌ಪಾತ್‌ಗಳು ಕೇಬಲ್‌ನಿಂದ ಆವರಿಸಿದೆ. ಕಂಬದಲ್ಲಿ ಸುತ್ತಿರುವ ಕೇಬಲ್‌ ಈಗ ಫುಟ್‌ಪಾತ್‌ನಲ್ಲೂ ಹರಡಿಕೊಂಡಿದೆ. ಪಾದಚಾರಿಗಳು ಕೊಂಚ ಎಚ್ಚರ ತಪ್ಪಿದರೂ ಅಪಾಯ ಎದುರಾಗುವ ಕೇಬಲ್‌ಗ‌ಳು ನಗರದ ಕೆಲವು ಕಡೆ ಇದೆ.

ಟಾಪ್ ನ್ಯೂಸ್

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.