ಕದ್ರಿ ಮಾರುಕಟ್ಟೆ ಕಾಮಗಾರಿ ಬಹುತೇಕ ಪೂರ್ಣ; ಶೀಘ್ರ ಗ್ರಾಹಕರ ಸೇವೆಗೆ

12.30 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ ಸುಸಜ್ಜಿತ ಮಾರ್ಕೆಟ್‌

Team Udayavani, Dec 5, 2022, 5:40 AM IST

ಕದ್ರಿ ಮಾರುಕಟ್ಟೆ ಕಾಮಗಾರಿ ಬಹುತೇಕ ಪೂರ್ಣ; ಶೀಘ್ರ ಗ್ರಾಹಕರ ಸೇವೆಗೆ

ಮಹಾನಗರ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕದ್ರಿ ಮಾರುಕಟ್ಟೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈ ತಿಂಗಳಾಂತ್ಯಕ್ಕೆ ಗ್ರಾಹಕರ ಸೇವೆಗೆ ತೆರದುಕೊಳ್ಳುವ ನಿರೀಕ್ಷೆ ಇದೆ.
ಸದ್ಯ ಕದ್ರಿ ಮಾರುಕಟ್ಟೆಯ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ತರಕಾರಿ ಮಾರುಕಟ್ಟೆ ಸೇರಿದಂತೆ ಒಟ್ಟು ಎರಡು ಮಹಡಿಯನ್ನು ಕೆಲವೇ ದಿನಗಳಲ್ಲಿ ಗ್ರಾಹಕರ ಸೇವೆಗೆ ಬಿಡುವ ಸಾಧ್ಯತೆ ಹೆಚ್ಚಿದೆ. ಹಳೆ ಮಾರುಕಟ್ಟೆ ಶಿಥಿಲಾವಸ್ಥೆಯ ಕಾರಣ 12.30 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಿಸಲಾಗಿದೆ. ವ್ಯಾಪಾರಸ್ಥರ ಮನವಿಯ ಮೇರೆಗೆ ಮಾರುಕಟ್ಟೆಯ ವಿನ್ಯಾಸದಲ್ಲಿ ಕೊಂಚ ಬದಲಾವಣೆ ಮಾಡಿಕೊಂಡು ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ.

ಕದ್ರಿಯಲ್ಲಿದ್ದ ಸುಮಾರು 40 ವರ್ಷಗಳ ಹಿಂದೆ ಇಲ್ಲಿನ ಮಾರುಕಟ್ಟೆ ಕಟ್ಟಡವನ್ನು ಅಂದಿನ ಆವಶ್ಯಕತೆಗಳಿಗೆ ಅನುಗುಣವಾಗಿ ನಿರ್ಮಿಸಲಾಗಿತ್ತು. ಕದ್ರಿ ಮಾರುಕಟ್ಟೆಯ ಹಳೆ ಕಟ್ಟಡದಲ್ಲಿ ಒಟ್ಟು 45 ಮಳಿಗೆಗಳಿತ್ತು. ಮಾರುಕಟ್ಟೆ ಶಿಥಿಲಾವಸ್ಥೆಯ ಕಾರಣ ಕದ್ರಿ ಹಳೆಯ ಮಾರುಕಟ್ಟೆ ಕಟ್ಟಡವನ್ನು ಕೆಡವಿ ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ 2018ರ ಮಾರ್ಚ್‌ 26ರಂದು ಶಂಕುಸ್ಥಾಪನೆ ಮಾಡಲಾ ಗಿತ್ತು. ಹಳೆಯ ಕದ್ರಿ ಮಾರುಕಟ್ಟೆಯಲ್ಲಿದ್ದ ಒಟ್ಟು 45 ಮಳಿಗೆಗಳ ವ್ಯಾಪಾರಸ್ಥರಿಗೆ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಾಣ ಮಾಡಿ ನೀಡಲಾಯಿತು. ಕಾಮಗಾರಿ ಆರಂಭಗೊಂಡರೂ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳುವ ಸ್ವರೂಪದಲ್ಲಿ ಎದುರಾದ ಗೊಂದಲದಿಂದ ನೆಲ ಅಂತಸ್ತು ಹಂತದಲ್ಲೇ 10 ತಿಂಗಳು ಸ್ಥಗಿತಗೊಂಡಿತ್ತು. ಬಳಿಕ ಕಾಮಗಾರಿಗೆ ವೇಗ ನೀಡಲಾಯಿತು.

ಮಾರುಕಟ್ಟೆಯಲ್ಲಿ ಏನೇನಿದೆ?
ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕದ್ರಿ ಮಾರುಕಟ್ಟೆಯಲ್ಲಿ ಲೋವರ್‌ ಬೇಸ್‌ಮೆಂಟ್‌ 1090.23 ಚ.ಮೀ., ಅಪ್ಪರ್‌ ಬೇಸ್‌ಮೆಂಟ್‌ 924.20 ಚ.ಮೀ. ಇರಲಿದ್ದು, ಇಲ್ಲಿ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗುವುದು. ಲೋವರ್‌ ಗ್ರೌಂಡ್‌ನ‌ಲ್ಲಿ 957.17 ಚ.ಮೀ. ಇದರಲಿದ್ದು, 11 ಶಾಪ್‌ 28 ಸ್ಟಾಲ್‌ ಇರಲಿದೆ. ಅಪ್ಪರ್‌ ಗ್ರೌಂಡ್‌ನ‌ಲ್ಲಿ 989.54 ಚ.ಮೀ. ಇರಲಿದ್ದು, 11 ಶಾಪ್‌, 34 ಸ್ಟಾಲ್‌ ಇರಲಿದೆ. ಮೊದಲ ಮಹಡಿ 941 ಚ.ಮೀ., ಎರಡನೇ ಮಹಡಿ 927 ಚ.ಮೀ., ಮೂರನೇ ಮಹಡಿ 927 ಮೀ. ಇರಲಿದ್ದು, ಇಲ್ಲಿ ಕಚೇರಿ ಹೊಂದಿದೆ. ಮಾರುಕಟ್ಟೆಯ ಒಟ್ಟು ವಿಸೀ¤ರ್ಣ 6756 ಚ.ಮೀ. ಇರಲಿದೆ.

ಮಾರುಕಟ್ಟೆಯಲ್ಲಿ ಏನೇನಿದೆ?
ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಕದ್ರಿ ಮಾರುಕಟ್ಟೆಯಲ್ಲಿ ಲೋವರ್‌ ಬೇಸ್‌ಮೆಂಟ್‌ 1090.23 ಚ.ಮೀ., ಅಪ್ಪರ್‌ ಬೇಸ್‌ಮೆಂಟ್‌ 924.20 ಚ.ಮೀ. ಇರಲಿದ್ದು, ಇಲ್ಲಿ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗುವುದು. ಲೋವರ್‌ ಗ್ರೌಂಡ್‌ನ‌ಲ್ಲಿ 957.17 ಚ.ಮೀ. ಇದರಲಿದ್ದು, 11 ಶಾಪ್‌ 28 ಸ್ಟಾಲ್‌ ಇರಲಿದೆ. ಅಪ್ಪರ್‌ ಗ್ರೌಂಡ್‌ನ‌ಲ್ಲಿ 989.54 ಚ.ಮೀ. ಇರಲಿದ್ದು, 11 ಶಾಪ್‌, 34 ಸ್ಟಾಲ್‌ ಇರಲಿದೆ. ಮೊದಲ ಮಹಡಿ 941 ಚ.ಮೀ., ಎರಡನೇ ಮಹಡಿ 927 ಚ.ಮೀ., ಮೂರನೇ ಮಹಡಿ 927 ಮೀ. ಇರಲಿದ್ದು, ಇಲ್ಲಿ ಕಚೇರಿ ಹೊಂದಿದೆ. ಮಾರುಕಟ್ಟೆಯ ಒಟ್ಟು ವಿಸೀ¤ರ್ಣ 6756 ಚ.ಮೀ. ಇರಲಿದೆ.

ಉಳಿದ ಮಾರುಕಟ್ಟೆ ಕಥೆಯೇನು?
ಉರ್ವ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಮುಡಾದಿಂದ ಪಾಲಿಕೆಗೆ ಹಸ್ತಾಂತರ ಪಕ್ರಿಯೆಗೆ ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಅಳಕೆ ಮಾರುಕಟ್ಟೆ ಉದ್ಘಾಟನೆಗೊಂಡರೂ ನಿರೀಕ್ಷಿತ ಮಟ್ಟದಲ್ಲಿ ಗ್ರಾಹಕರಿಗೆ ತೆರೆದುಕೊಂಡಿಲ್ಲ. ಇದರಿಂದ ಪಾಲಿಕೆ ಆದಾಯಕ್ಕೆ ಹಿನ್ನಡೆ ಉಂಟಾಗಿದೆ. ಅಂಗಡಿ ಕೋಣೆಗಳಿಗೆ ಪಾಲಿಕೆ ಮತ್ತೆ ಟೆಂಡರ್‌ ಕರೆದಿದೆ. ಕಂಕನಾಡಿಯಲ್ಲಿ 41.5 ಕೋ.ರೂ. ವೆಚ್ಚದಲ್ಲಿ ನೂತನ ಬಹುಮಹಡಿ ಮಾರುಕಟ್ಟೆ ನಿರ್ಮಾಣ ಹಂತದಲ್ಲಿದೆ. ಹಳೆ ಸೆಂಟ್ರಲ್‌ ಮಾರುಕಟ್ಟೆ ಈಗಾಗಲೇ ಕೆಡಹಲಾಗಿದ್ದು, ಬಹುನಿರೀಕ್ಷಿತ ನೂತನ ಮಾರುಕಟ್ಟೆ ಆರಂಭಿಕ ಹಂತದ ಕಾಮಗಾರಿಗೆ ನಡೆಯುತ್ತಿದ್ದು, ಸದ್ಯದಲ್ಲೇ ಅಧಿ ಕೃತ ಚಾಲನೆ ಸಿಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.