ಚಂದ್ರನತ್ತ ಭಾರತೀಯ ನಟ ದೇವ್‌!

ಜಪಾನ್‌ ಉದ್ಯಮಿ ಜತೆ ಪಯಣಿಸಲಿರುವ 8 ಮಂದಿ ಪೈಕಿ ಜೋಷಿಯೂ ಒಬ್ಬರು

Team Udayavani, Dec 10, 2022, 6:50 AM IST

ಚಂದ್ರನತ್ತ ಭಾರತೀಯ ನಟ ದೇವ್‌!

ನವದೆಹಲಿ: ಜಪಾನ್‌ನ ಕೋಟ್ಯಧಿಪತಿ ಯುಸಾಕು ಮಝಾವಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ಚಂದ್ರನತ್ತ ನಾಗರಿಕರೇ ಪ್ರಯಾಣ ಬೆಳೆಸಲಿದ್ದಾರೆ.

“ಡಿಯರ್‌ ಮೂನ್‌’ ಎಂಬ ಹೆಸರಿನ ಈ ಯೋಜನೆ ಮುಂದಿನ ವರ್ಷ ಸಾಕಾರಗೊಳ್ಳಲಿದೆ. ತಮ್ಮೊಂದಿಗೆ ಚಂದಿರನ ಕಡೆಗೆ ಪ್ರಯಾಣ ಬೆಳೆಸಲಿರುವ 8 ಮಂದಿಯ ಪಟ್ಟಿಯನ್ನು ಯುಸಾಕು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ನಟರೊಬ್ಬರ ಹೆಸರಿದೆ.

ಅವರ್ಯಾರು ಗೊತ್ತಾ?
ಗುಜರಾತ್‌ನ ನಟ ದೇವ್‌ ಡಿ. ಜೋಷಿ. ಗುಜರಾತ್‌ನಲ್ಲೇ ಹುಟ್ಟಿರುವ ಜೋಷಿ ಅವರು 20ಕ್ಕೂ ಹೆಚ್ಚು ಗುಜರಾತಿ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ, ಸೋನಿ ಸಾಬ್‌ನ ಬಾಲ್‌ ವೀರ್‌ ಮತ್ತು ಬಾಲ್‌ವೀರ್‌ ರಿಟರ್ನ್Õ ಶೋಗಳಲ್ಲಿ ಬಾಲವೀರನ ಪಾತ್ರಧಾರಿಯಾಗಿ ಅವರು ಮನೆ ಮಾತಾಗಿದ್ದಾರೆ.

ಯಾರ್ಯಾರಿದ್ದಾರೆ?
ಜೋಷಿ ಮಾತ್ರವಲ್ಲದೇ ಅಮೆರಿಕದ ಡಿಜೆ ಸ್ಟೀವ್‌ ಆಕಿ, ಕೊರಿಯಾದ ಸಂಗೀತಗಾರ ಚೋಯಿ ಸಂಗ್‌ ಹ್ಯುನ್‌, ಐರ್ಲೆಂಡ್‌ನ‌ ಫೋಟೋಗ್ರಾಫಿಕ್‌ ಆರ್ಟಿಸ್ಟ್‌ ಆ್ಯಡಮ್‌, ಯೂಟ್ಯೂಬರ್‌ ಟಿಮ್‌ ಡೋಡ್‌, ಅಮೆರಿಕದ ಚಿತ್ರ ನಿರ್ದೇಶಕ ಬ್ರೆಂಡನ್‌ ಹಾಲ್‌ ಸೇರಿದಂತೆ ವಿವಿಧ ಕಲಾತ್ಮಕ ಕ್ಷೇತ್ರಗಳ 8 ಮಂದಿ ಈ ತಂಡದಲ್ಲಿದ್ದಾರೆ.

ಪಯಣ ಹೇಗೆ?
ಉದ್ಯಮಿ ಎಲಾನ್‌ ಮಸ್ಕ್ ಅವರ ಸ್ಪೇಸ್‌ ಎಕ್ಸ್‌ ರಾಕೆಟ್‌ ಮೂಲಕ 2023ರಲ್ಲಿ ಇವರೆಲ್ಲರೂ ಚಂದ್ರನತ್ತ ಹಾರಲಿದ್ದಾರೆ. ಇದು ಒಂದು ವಾರದ ಪಯಣವಾಗಿರಲಿದ್ದು, ರಾಕೆಟ್‌ ಚಂದ್ರನಲ್ಲಿಗೆ ಹೋಗಿ, ಎಲ್ಲರನ್ನೂ ವಾಪಸ್‌ ಕರೆತರಲಿದೆ. 2018ರಲ್ಲೇ ಯುಸಾಕು ಅವರು ಈ ರಾಕೆಟ್‌ನ ಎಲ್ಲ ಸೀಟುಗಳನ್ನೂ ಕಾಯ್ದಿರಿಸಿದ್ದರು. ಜತೆಗೆ, ನನ್ನೊಂದಿಗೆ ಪಯಣಿಸಲಿರುವ 8 ಮಂದಿಯನ್ನು ನಾನೇ ಜಗತ್ತಿನ ಬೇರೆ ಬೇರೆ ಮೂಲೆಗಳಿಂದ ಆಯ್ಕೆ ಮಾಡಲಿದ್ದೇನೆ ಎಂದಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.