ಜಗತ್ತಿನ ಸಮಸ್ಯೆಗಳಿಗೆ ಫೈನಾನ್ಸ್‌ ಟ್ರ್ಯಾಕ್‌ ಉತ್ತರ?


Team Udayavani, Dec 13, 2022, 5:45 AM IST

ಜಗತ್ತಿನ ಸಮಸ್ಯೆಗಳಿಗೆ ಫೈನಾನ್ಸ್‌ ಟ್ರ್ಯಾಕ್‌ ಉತ್ತರ?

ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕುಗಳ ಡೆಪ್ಯೂಟಿ ಗವರ್ನರ್‌ಗಳ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಈ ಸಭೆ ನಡೆಯುತ್ತಿರುವುದು ವಿಶೇಷ. ಇದಕ್ಕೆ ರಾಜ್ಯ ಸರಕಾರವೂ ಭರ್ಜರಿ ತಯಾರಿ ನಡೆಸಿದ್ದು, 20 ದೇಶಗಳ ಪ್ರತಿನಿಧಿಗಳ ಸ್ವಾಗತಕ್ಕೆ ಸಿದ್ಧವಾಗಿದೆ. ಹಾಗಾದರೆ ಏನಿದು ಫೈನಾನ್ಸ್‌ ಟ್ರ್ಯಾಕ್‌? ಇದರಿಂದ ಉಪಯೋಗವೇನು?

1.ಏನಿದು ಫೈನಾನ್ಸ್‌ ಟ್ರ್ಯಾಕ್‌?
ಜಿ20 ದೇಶಗಳ ಹಣಕಾಸು ಸಚಿವರು ಮತ್ತು ಕೇಂದ್ರ ಬ್ಯಾಂಕುಗಳ ಗವರ್ನರ್‌ಗಳ ನೇತೃತ್ವದಲ್ಲಿರುವ ಒಂದು ಸಮಿತಿ. ಇದು ಪ್ರಮುಖವಾಗಿ ಈ ದೇಶಗಳ ಆರ್ಥಿಕತೆ ಮತ್ತು ಹಣಕಾಸಿನ ಸಮಸ್ಯೆಗಳ ಬಗ್ಗೆ ನೋಡಿಕೊಳ್ಳುತ್ತದೆ. ಅಲ್ಲದೆ ಇದು ಜಾಗತಿಕ ಆರ್ಥಿಕ ಚರ್ಚೆ ಮತ್ತು ನೀತಿ ಸಮನ್ವಯ ಸಾಧಿಸಲು ಬೇಕಾದ ವೇದಿಕೆಯನ್ನು ಸೃಷ್ಟಿಸುತ್ತದೆ.

2.ಈಗ ನಡೆಯುತ್ತಿರುವ ಸಮ್ಮೇಳನವೇನು?
ಜಿ20 ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಫೈನಾನ್ಸ್‌ ಟ್ರ್ಯಾಕ್‌ ಸಭೆ. ಕರ್ನಾಟಕದಲ್ಲಿ ಒಟ್ಟು 14 ಜಿ20 ಸಭೆಗಳು ನಡೆಯಲಿದ್ದು, ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಸಭೆಯಾಗಿದೆ. ಆದರೆ ಈ ಸಭೆಯಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರ ಬ್ಯಾಂಕುಗಳ ಗವರ್ನರ್‌ಗಳು ಭಾಗಿಯಾಗುವುದಿಲ್ಲ. ಬದಲಿಗೆ ಈ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕುಗಳ ಡೆಪ್ಯೂಟಿ ಗವರ್ನರ್‌ಗಳು ಭಾಗಿಯಾಗಲಿದ್ದಾರೆ.

3.ಈ ಸಮ್ಮೇಳನದ ಉದ್ದೇಶವೇನು?
ಈ ಫೈನಾನ್ಸ್‌ ಟ್ರ್ಯಾಕ್‌ ಅನ್ನು ಕಾರ್ಯಕಾರಿ ಸಮಿತಿಗಳ 8 ವಿಷಯಾಧಾರಿತವಾಗಿ ರೂಪಿಸಲಾಗಿದೆ.

1.ಫ್ರೆಮ್‌ವರ್ಕ್‌ ವರ್ಕಿಂಗ್‌ ಗ್ರೂಪ್‌(ಎಫ್ಡಬ್ಲೂéಜಿ)ಹಾಲಿ ಜಾಗತಿಕ ಬೃಹತ್‌ ಆರ್ಥಿಕ ಸಮಸ್ಯೆಗಳ ಚರ್ಚೆ ಜಾಗತಿಕ ಅಪಾಯ ಮತ್ತು ಅಸ್ಥಿರತೆಯ ಮೇಲೆ ನಿಗಾ ಸಾಧ್ಯವಾದ ಕ್ಷೇತ್ರಗಳಲ್ಲಿ ನೀತಿ ಸಮನ್ವಯ.
2.ಅಂತಾರಾಷ್ಟ್ರೀಯ ಹಣಕಾಸು ಸಂರಚನೆ(ಐಎಫ್ಎ)
3.ಮೂಲ ಸೌಲಭ್ಯ ಕಾರ್ಯಕಾರಿ ಗುಂಪು(ಐಡಬ್ಲೂéಜಿ)
4.ಸುಸ್ಥಿರ ಹಣಕಾಸು ಕಾರ್ಯಕಾರಿ ಗುಂಪು(ಎಸ್‌ಎಫ್ಡಬ್ಲೂéಜಿ)
5.ಜಾಗತಿಕ ಸಹಭಾಗಿತ್ವ ಮತ್ತು ಆರ್ಥಿಕ ಒಳಗೊಳ್ಳುವಿಕೆ(ಜಿಪಿಎಫ್ಐ)
6.ಜಂಟಿ ಹಣಕಾಸು ಮತ್ತು ಆರೋಗ್ಯ ಅಪಾಯ ಪಡೆ
7.ಅಂತಾರಾಷ್ಟ್ರೀಯ ತೆರಿಗೆ ಅಜೆಂಡಾ
8.ಹಣಕಾಸು ವಲಯ ಸಮಸ್ಯೆಗಳು

 

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.