![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 13, 2022, 7:40 AM IST
ಬೆಳ್ತಂಗಡಿ : ತಾಲೂಕಿನ ಅರಣ್ಯಭಾಗದ ಊರುಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವುದರಿಂದ ಅರಣ್ಯ ಇಲಾಖೆಯ ಕಾರ್ಯಾಚರಣೆಯ ನಡುವೆಯೇ ಸೋಮವಾರ ಬೆಳಗ್ಗೆ ನೆರಿಯ ಗ್ರಾಮದ ಅಣಿಯೂರು ಪೇಟೆಯ ಪ್ರದೇಶದಲ್ಲೇ ಒಂಟಿ ಸಲಗ ವಿಹರಿಸುವ ಮೂಲಕ ಜನರನ್ನು ಭಯಬೀತಗೊಳಿಸಿದೆ.
ತೋಟತ್ತಾಡಿಯ ಬಾರೆ ಪ್ರದೇಶದಲ್ಲಿ ರವಿವಾರ ರಾತ್ರಿ ಗಸ್ತು ನಿರತ ತಂಡಕ್ಕೆ ಒಂಟಿ ಸಲಗ ಎದುರಾಗಿದ್ದು, ಪಟಾಕಿ ಸಿಡಿಸುವ ಮೂಲಕ ಕಾಡಿಗೆ ಅಟ್ಟಲಾಗಿತ್ತು. ಸೋಮವಾರ ಬೆಳಗ್ಗೆ 6.45ರ ಸುಮಾರಿಗೆ ಇಲ್ಲಿಂದ ಸುಮಾರು ಏಳೆಂಟು ಕಿ.ಮೀ. ದೂರದ ನೆರಿಯ ಗ್ರಾಮದ ಅಣಿಯೂರುಪೇಟೆ ಸಮೀಪದ ಸೇತುವೆಯ ಕೆಳಗೆ ಆನೆ ಓಡಾಡುತ್ತಿರುವುದು ಕಂಡುಬಂದಿತು. ಇದರ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದೆ.
ಆನೆ ಓಡಿಸಲು ಪಟಾಕಿ ಕೊರತೆ
ತೋಟತ್ತಾಡಿ, ಬಾರೆ, ಕುಂಟಾಡಿ, ಅಗರಿ ಕುಕ್ಕಾಜೆ, ಮುದ್ದಿನಡ್ಕ ಮೊದಲಾದೆಡೆ ಕಾಡಾನೆಗಳು ಕೃಷಿ ನಾಶ ಮಾಡುತ್ತಿವೆ. ಆನೆ ಓಡಿಸಲು ಅರಣ್ಯ ಇಲಾಖೆಯಲ್ಲಿರುವ ಪಟಾಕಿ ದಾಸ್ತಾನು ಸಾಲುತ್ತಿಲ್ಲ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.