![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
ಒಳಮೀಸಲಾತಿ; ಸಿದ್ದರಾಮಯ್ಯ ಪರಿಶಿಷ್ಟ ಸಮುದಾಯಗಳತ್ತ ತಿರುಗಿಯೂ ನೋಡಿಲ್ಲ: ಸಿಎಂ ಬೊಮ್ಮಾಯಿ
Team Udayavani, Dec 14, 2022, 11:35 AM IST
![7](https://www.udayavani.com/wp-content/uploads/2022/12/7-10-620x372.jpg)
ಬೆಂಗಳೂರು: ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಣ್ಣೋರೆಸುವುದಿರಲಿ, 5 ವರ್ಷಗಳ ಕಾಲ ಅವರ ಕಡೆ ತಿರುಗಿಯೂ ನೋಡಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಆರ್.ಟಿ. ನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಈ ಕುರಿತ ವರದಿಯನ್ನು ತೆಗೆದು ನೋಡುವ ಧೈರ್ಯ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ ನಾವು ಪಾಠ ಕಲಿಯಬೇಕಿಲ್ಲ. ನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ತಿಳಿದಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ. ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಉತ್ತಮ ಎಂದರು.
ಟಾಪ್ ನ್ಯೂಸ್
![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ](https://www.udayavani.com/wp-content/uploads/2024/12/ok-Adalat-High-Court-150x88.jpg)
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
![ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ](https://www.udayavani.com/wp-content/uploads/2024/12/Ivan-D-150x107.jpg)
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
![ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ](https://www.udayavani.com/wp-content/uploads/2024/12/sidd-150x98.jpg)
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
![BGV-CM](https://www.udayavani.com/wp-content/uploads/2024/12/BGV-CM-150x90.jpg)
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.