ಇನ್ನು ಮುಖ ತೋರಿಸಿ  ಏರ್‌ರ್ಪೋರ್ಟ್‌ ಒಳಗೆ ಹೋಗಿ… ಏನಿದು ವ್ಯವಸ್ಥೆ?


Team Udayavani, Dec 15, 2022, 7:30 AM IST

ಇನ್ನು ಮುಖ ತೋರಿಸಿ  ಏರ್‌ರ್ಪೋರ್ಟ್‌ ಒಳಗೆ ಹೋಗಿ… ಏನಿದು ವ್ಯವಸ್ಥೆ?

ಬೆಂಗಳೂರು, ಹೊಸದಿಲ್ಲಿ ಮತ್ತು ವಾರಾಣಸಿ ವಿಮಾನ ನಿಲ್ದಾಣಗಳಲ್ಲಿ ಡಿಜಿಯಾತ್ರಾ ಎಂಬ ಫೇಸಿಯಲ್‌ ರೆಕಗ್ನಿಶನ್‌ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ ಇನ್ನು ಮುಂದೆ ಗೇಟ್‌ಗಳಲ್ಲಿ ಮುಖ ತೋರಿಸಿ, ಸೆಕ್ಯುರಿಟಿ ಚೆಕ್‌  ಮುಗಿಸಿ ಒಳಗೆ ಹೋಗಬಹುದು. ಹಾಗಾದರೆ ಏನಿದು ವ್ಯವಸ್ಥೆ? ಹೇಗೆ ಕಾರ್ಯ ನಿರ್ವಹಿಸಲಿದೆ? ಇಲ್ಲಿದೆ ಮಾಹಿತಿ…

ಏನಿದು ಡಿಜಿಯಾತ್ರಾ
ಇದೊಂದು ಫೇಸಿಯಲ್‌ ರೆಕಗ್ನಿಶನ್‌ ವ್ಯವಸ್ಥೆ. ಮುಖವನ್ನೇ ದಾಖಲಾತಿಯಂತೆ ಬಳಸಿಕೊಳ್ಳಬಹುದು. ಇದರಿಂದಾಗಿ ಏರ್‌ಪೋರ್ಟ್‌ಗಳ ಗೇಟ್‌ಗಳಲ್ಲಿ ಬೋರ್ಡಿಂಗ್‌ ಪಾಸ್‌ ಮತ್ತು ಐಡಿ ಕಾರ್ಡ್‌ ತೋರಿಸುವ ಅಗತ್ಯವಿರುವುದಿಲ್ಲ. ಗೇಟ್‌ಗಳಲ್ಲಿನ ಉದ್ದದಕ್ಯೂ ತಪ್ಪಿಸುವುದೇ ಇದರ ಪ್ರಮುಖ ಉದ್ದೇಶ.

ಹೊಸ ವ್ಯವಸ್ಥೆ ಕೆಲಸ ಮಾಡುವುದು ಹೇಗೆ?
1.ಮೊದಲಿಗೆ ಮೊಬೈಲ್‌ನಲ್ಲಿ ಡಿಜಿಯಾತ್ರಾ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಿ.
2.ನೋಂದಣಿಗೆ ಆಧಾರ್‌ ಅಥವಾ ಡಿಜಿಲಾಕರ್‌ ಅನ್ನು ಲಿಂಕ್‌ ಮಾಡಬಹುದು.
3.ಸೆಲ್ಫಿ ಮೂಲಕ ನಿಮ್ಮ ಮುಖಚಹರೆಯನ್ನು ನೋಂದಣಿ ಮಾಡಿಕೊಳ್ಳಿ.

ಪ್ರಯಾಣಿಕರು ಏನು ಮಾಡಬೇಕು?
ಎಂಟ್ರಿ ಗೇಟ್‌
ಇ-ಗೇಟ್‌ ಬಳಿ ನಿಂತು ನಿಮ್ಮ ಬೋರ್ಡಿಂಗ್‌ ಪಾಸ್‌ ಸ್ಕ್ಯಾನ್‌ ಮಾಡಿ. ಬಳಿಕ ನಿಗದಿತ ಜಾಗದಲ್ಲಿ ನಿಂತರೆ ನಿಮ್ಮ ಮುಖ ಸ್ಕ್ಯಾನ್‌ ಆಗುತ್ತದೆ. ಬಳಿಕ ಗೇಟ್‌ ತನ್ನಿಂತಾನೇ ಓಪನ್‌ ಆಗುತ್ತದೆ.

ಟರ್ಮಿನಲ್‌
ನಿಮ್ಮ ಏರ್‌ಲೈನ್‌ ಕೌಂಟರ್‌ಗೆ ಹೋಗಿ ನಿಮ್ಮ ಬ್ಯಾಗೇಜ್‌ ಚೆಕ್‌ ಇನ್‌ ಮಾಡಿಸಿ. ಬಳಿಕ ಅಲ್ಲಿಯೂ ನಿಮ್ಮ ಫೇಸ್‌ ರೆಕಗ್ನಿಶನ್‌ ಮೂಲಕ ಬೋರ್ಡಿಂಗ್‌ ಪಾಸ್‌ ದೃಢೀಕರಿಸಿ.

ಸೆಕ್ಯುರಿಟಿ ಟೆಕ್‌ ಮತ್ತು ಬೋರ್ಡಿಂಗ್‌
ನಿಗದಿತ ಜಾಗದಲ್ಲಿ ನಿಂತುಕೊಳ್ಳಿ. ಕೆಮರಾ ಮೂಲಕ ನಿಮ್ಮ ಫೇಸ್‌ ಸ್ಕ್ಯಾನ್‌ ಆಗುತ್ತದೆ. ನಿಮ್ಮ ಮುಖ ಮ್ಯಾಚ್‌ ಆದ ಕೂಡಲೇ ಇ-ಗೇಟ್‌ ಓಪನ್‌ ಆಗುತ್ತದೆ.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.