ಪಡುಬಿದ್ರಿ: ಕಣಜದ ಹುಳುಗಳ ದಾಳಿ; ಮೀನುಗಾರ ನೀರಿಗೆ ಬಿದ್ದು ಸಾವು


Team Udayavani, Dec 15, 2022, 9:21 PM IST

ಪಡುಬಿದ್ರಿ: ಕಣಜದ ಹುಳುಗಳ ದಾಳಿ; ಮೀನುಗಾರ ನೀರಿಗೆ ಬಿದ್ದು ಸಾವು

ಪಡುಬಿದ್ರಿ: ನಡಿಪಟ್ಣ ನಿವಾಸಿ ವಾಸುದೇವ ಸಾಲ್ಯಾನ್‌ (65) ಅವರು ಗುರುವಾರ ಸಂಜೆ ಮೀನುಗಾರಿಕೆಗೆಂದು ಬಲೆ ಬೀಸಿ ಸಮುದ್ರದ ಬಳಿ ನಿಂತಿದ್ದಾಗ ಒಮ್ಮೆಲೆ ಕಣಜದ ಹುಳುಗಳ ಗುಂಪು ದಾಳಿ ನಡೆಸಿದೆ. ಪರಿಣಾಮ ಸಮುದ್ರದ ನೀರಿಗೆ ಬಿದ್ದು ಅವರು ಸಾವನ್ನಪ್ಪಿದ್ದಾರೆ.

ಈ ಹುಳುಗಳ ದಿಢೀರ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಅವರು ಸಮುದ್ರದತ್ತ ಓಡಿ ಹೋಗಿದ್ದರು. ಅದಾಗಲೇ ಕಣಜದ ಹುಳುಗಳು ಮುಖದ ತುಂಬಾ ಕಚ್ಚಿ ಅವರಿಗೆ ಗಂಭೀರವಾಗಿ ಗಾಯಗೊಳಿಸಿದ್ದವು ಎಂದು ಪೊಲೀಸ್‌ ವರದಿ ತಿಳಿಸಿದೆ.

ಎಲ್ಲರೊಂದಿಗೂ ಬೆರೆತು ಅನ್ಯೋನ್ಯವಾಗಿ ಮಾತನಾಡುತ್ತಿದ್ದ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಅವರು ಹಲವಾರು ವರ್ಷಗಳಿಂದ ಕಾಡಿಪಟ್ಣ ಕೈರಂಪಣಿ ಫ‌ಂಡ್‌ನ‌ ಸದಸ್ಯರಾಗಿ ಮೀನುಗಾರಿಕೆ ಕೆಲಸದಲ್ಲಿ ತೊಡಗಿಕೊಂಡಿದ್ದರು. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.