![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಕಾಂಗ್ರೆಸ್ಗೆ 136 ಸ್ಥಾನ ಖಚಿತ: ಡಿ.ಕೆ.ಶಿವಕುಮಾರ್
Team Udayavani, Dec 17, 2022, 12:49 AM IST
![ಕಾಂಗ್ರೆಸ್ಗೆ 136 ಸ್ಥಾನ ಖಚಿತ: ಡಿ.ಕೆ.ಶಿವಕುಮಾರ್](https://www.udayavani.com/wp-content/uploads/2022/12/dk-2-620x349.jpg)
ಕುಷ್ಟಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗೆ ವಿಶೇಷ ಆರ್ಥಿಕ ವಲಯ ಸ್ಥಾಪಿಸಲಾಗುವುದು. ಕೈಗಾರಿಕೆ ಸ್ಥಾಪಿಸಲು ಮುಂದೆ ಬಂದವರಿಗೆ ಕಡಿಮೆ ದರ ದಲ್ಲಿ ನೀರು, ವಿದ್ಯುತ್ ಮೂಲಸೌಕರ್ಯಗಳ ವಿಶೇಷ ಪ್ಯಾಕೇಜ್ ಕಲ್ಪಿಸಲಾಗುವುದು. ಆ ಧೈರ್ಯದಿಂದಲೇ ಮಾತನಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಅಮರೇಗೌಡ ಪಾಟೀಲ್ ಬಯ್ನಾಪುರ ಅವರ ಜನ್ಮದಿನೋತ್ಸವ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 136 ಸ್ಥಾನ ಗೆದ್ದು ಅ ಧಿಕಾರಕ್ಕೆ ಬರುವುದು ಬಹುತೇಕ ಖಚಿತ. ಎಲ್ಲರಿಗೂ ಸರಕಾರಿ ನೌಕರಿ ಕೊಡುವ ಭರವಸೆ ನೀಡುವುದಿಲ್ಲ. ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹಿಂದೆ ಇಂಧನ ಸಚಿವನಾಗಿದ್ದ ವೇಳೆ ಲೈನ್ಮೆನ್ ಹುದ್ದೆಗಳನ್ನು ಯಾರಿಗೂ ಲಂಚ ಇಲ್ಲದೇ ಭರ್ತಿ ಮಾಡಲಾಗಿತ್ತು ಎಂದರು.
ಬಿಜೆಪಿ ಸರಕಾರದಲ್ಲಿ ಪಿಎಸ್ಐ ಹುದ್ದೆಗೆ ಲಂಚ ತೆಗೆದುಕೊಂಡ ಐಎಎಸ್, ಐಪಿಎಸ್ ಅ ಧಿಕಾರಿ ಸಹಿತ ಈ ಪ್ರಕರಣದಲ್ಲಿ ಶಾಮೀಲಾದವರು ಕೋರ್ಟ್ನಲ್ಲಿ ಮಾತನಾಡುವುದಕ್ಕೂ ಅವಕಾಶ ನೀಡದೆ ಜೈಲಿಗೆ ಹೋಗಿ ಕೊಳೆಯಬೇಕಾಯಿತು. ಶಿಕ್ಷಕರ ಹಾಗೂ ಗುಮಾಸ್ತ ಹುದ್ದೆ ಕೂಡ ಲಂಚವಿಲ್ಲದೇ ಮಾತಿಲ್ಲ. ನಾವೇನಾದರೂ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಲಂಚ ತೆಗೆದುಕೊಂಡಿದ್ದರೆ ತನಿಖೆ ಮಾಡಲಿ ಎಂದು ಸವಾಲೆಸೆದರು.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.